ಅಧಿಕಾರಿಗಳ ಜೊತೆ ಬಿಎಸ್ವೈ ಸಭೆ

ಅಧಿಕಾರಿಗಳ ಜೊತೆ ಬಿಎಸ್ವೈ ಸಭೆ

ಮಂಗಳೂರು, ಡಿ. 25 : ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಉಳಿಕೊಂಡಿರುವ ಸಿಎಂ ಬುಧವಾರ ಬೆಳಗ್ಗೆ ಅಧಿಕಾರಿಗಳು ಹಾಗೂ ಶಾಸಕರ ಜೊತೆಗೆ ಸಭೆ ನಡೆಸಿದರು. ಸಭೆಯಲ್ಲಿ ಪ್ರಸಕ್ತ ಬೆಳವಣಿಗೆಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು.
ಮಂಗಳೂರು ಪೌರತ್ವ ಪ್ರತಿಭಟನೆಯ ವೇಳೆ ನಡೆದ ಗಲಭೆ ಹಾಗೂ ಗೋಲಿಬಾರ್ ಪ್ರಕರಣದ ವಿಚಾರವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಮಂಗಳೂರಿನಲ್ಲಿ ಅಧಿಕಾರಿಗಳು ಹಾಗೂ ಶಾಸಕರ ಜೊತೆಗೆ ಸಭೆ ನಡೆಸಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಮೂರು ದಿನಗಳ ಕೇರಳದ ಪ್ರವಾಸದಲ್ಲಿದ್ದ ಸಿಎಂ ಬಿಎಸ್ವೈ ಕೇರಳದಲ್ಲಿ ವ್ಯಕ್ತವಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪ್ರವಾಸ ಮೊಕಟುಗೊಳಿಸಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos