• ಇಂದು RCB vs KKR ಮುಖಾಮುಖಿ

    ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

    READ MORE
  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • ಕೊಲಂಬೋದಲ್ಲಿ ಮತ್ತೊಂದು ಸ್ಫೋಟ

    ಕೊಲಂಬೋ, ಏ. 25, ನ್ಯೂಸ್ ಎಕ್ಸ್ ಪ್ರೆಸ್: ಏ.21ರಂದು ನಡೆದ ಉಗ್ರದಾಳಿಯಲ್ಲಿ 350 ಕ್ಕೂ ಹೆಚ್ಚು ಜನ ಮೃತರಾಗಿದ್ದು, 500 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಉಗ್ರದಾಳಿಯ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತಿದ್ದು, ಚರ್ಚ್ ಮತ್ತು ಹೊಟೇಲ್ ಗಳನ್ನೇ ಮುಖ್ಯ ಗುರಿಯನ್ನಾಗಿಸಿಕೊಂಡಿತ್ತು ಎನ್ನಲಾಗಿದೆ. ಭೀಕರ ಉಗ್ರದಾಳಿಯಿಂದ ಚೇತರಿಸಿಕೊಳ್ಳುವುದಕ್ಕೇ ಸಾಧ್ಯವಾಗದ ರೀತಿಯಲ್ಲಿ ಶ್ರೀಲಂಕಾದಲ್ಲಿ ಮತ್ತೆ ಮತ್ತೆ ಸ್ಫೋಟದ ಸದ್ದು ಕೇಳುತ್ತಲೇ ಇದೆ. ಇದೀಗ ಶ್ರೀಲಂಕಾ ರಾಜಧಾನಿ ಕೊಲಂಬೋದಿಂದ 40 ಕಿಮೀ ದೂರದಲ್ಲಿರುವ ಪುಗೋಡಾ ಎಂಬ ನಗರದಲ್ಲಿ ಸ್ಫೋಟದ

    READ MORE
  • ಜಪಾನ್ ಎಲೆಕ್ಷನ್ ನಲ್ಲಿ ಗೆದ್ದ ಯೋಗೇಂದ್ರ ಪುರಾಣಿಕ್!

    ಏ. 24, ನ್ಯೂಸ್ ಎಕ್ಸ್ ಪ್ರೆಸ್ : ಸಮುದ್ರಯಾನ ಭಾರತೀಯರಿಗೆ ನಿಷಿದ್ಧವಿದ್ದ ಕಾಲವೊಂದಿತ್ತು. ಆದರೆ ಕಾಲಾನಂತರದಲ್ಲಿ ಸಪ್ತ ಸಾಗರಗಳನ್ನು ದಾಟಿ ವಿಭಿನ್ನ ನೆಲೆಗಳಿಗೆ ಕಾಲಿಟ್ಟ ಭಾರತೀಯ ಅಲ್ಲಿಯೂ ತನ್ನ ಸಂಸ್ಕೃತಿ, ಭಾಷೆಯ ಪ್ರಬುದ್ಧತೆಯ ಮೂಲಕ ತನ್ನ ಪ್ರಭಾವ ಬೀರಿದ. ವಿದೇಶದಲ್ಲಿ ಪ್ರಭಾವ ಬೀರಿದ ಅನೇಕ ಭಾರತೀಯರು ಇತಿಹಾಸದಲ್ಲಿ ಕಾಣ ಸಿಗುತ್ತಾರೆ. ಈಗಲೂ ವಿಶ್ವದ ಬಹುತೇಕ ದೇಶಗಳ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ  ಭಾರತೀಯರು ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಅಮೆರಿಕ , ಬ್ರಿಟನ್, ಕೆನಡಾ ಹೀಗೆ

    READ MORE
  • ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 359ಕ್ಕೆ

    ಕೊಲಂಬೋ, ಏ. 24, ನ್ಯೂಸ್ ಎಕ್ಸ್ ಪ್ರೆಸ್: ಈಸ್ಟರ್ ಏ.12ರಂದು ಕೊಲಂಬೋ ಸುತ್ತಮುತ್ತ ನಡೆದ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 359ಕ್ಕೆ ತಲುಪಿದೆ. ಮತ್ತಷ್ಟು ಶಂಕಿತರನ್ನು ಬಂಧಿಸಲಾಗಿದೆ. ಪೊಲೀಸ್ ವಕ್ತಾರ ರುವಾನ್ ಗುಣಶೇಖರ ಇಂದು ಮಾತನಾಡಿ, ನೆನ್ನೆ ರಾತ್ರಿ 18 ಜನರನ್ನು ಬಂಧಿಸಿದ್ದು, ಒಟ್ಟಾರೆಯಾಗಿ ವಶಕ್ಕೆ ಪಡೆದವರ ಸಂಖ್ಯೆ 58 ಆಗಿದೆ ಎಂದಿದ್ದಾರೆ. ಪ್ರಧಾನಿ ರನಿಲ್ ವಿಕ್ರಮ್ ಸಿಂಘೆ ಮಾತನಾಡಿ, ಇನ್ನೂ ಹಲವು ಶಂಕಿತರು ಸ್ಫೋಟಕಗಳೊಂದಿಗೆ ದೇಶದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಈಗ ಚರ್ಚ್ ಗಳು ಹಾಗೂ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು