ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ರಾಹುಲ್ ಗಾಂಧಿ ಬ್ರಿಟಿಷ ಪ್ರಜೆ? ನಿಜಾಂಶವೇನು? ವಸ್ತುಸ್ಥಿತಿ…

    ನವದೆಹಲಿ, ಏ. 22, ನ್ಯೂಸ್ ಎಕ್ಸ್ ಪ್ರೆಸ್: ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ನಂತರ ಅವರ ಕುಟುಂಬದ ರಕ್ಷಣೆಗೆ ಅತಿ ಹೆಚ್ಚು ಒತ್ತು ನೀಡಲಾಯೀತು, 10ನೇ ತರಗತಿಯವರೆಗೆ ಶ್ರೀ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ಅವರ ಶಿಕ್ಷಣ ಮನೆಯಲ್ಲಿ ನಡೆಯಿತು. ಸಾಮಾನ್ಯ ಜೀವನದ ಆಗು ಹೋಗುಗಳ ಮತ್ತು ಒಬ್ಬ ಸಾಮಾನ್ಯ ಮಗುವಿನ ಸಕಲ ಸೌಲಭ್ಯ ವಂಚಿತ ರಾಹುಲ್, ಇತರ ಮಕ್ಕಳ ಹಾಗೆ ಸಾಮಾನ್ಯ ಜೀವನ ನಡೆಸಲು ಆಗದೆ 24 ಗಂಟೆ ರಕ್ಷಣಾ ಪಡೆಗಳ ಹದ್ದುಗಣ್ಣಿನಲ್ಲಿ ತಮ್ಮ

    READ MORE
  • ನಾಪತ್ತೆಯಾದ ಇಲಿ ಹುಡುಕಿಕೊಟ್ಟ ಪೊಲೀಸರು.!

    ಕ್ಯಾನ್ಬೆರಾ, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಜಗತ್ತಿನಲ್ಲಿ ಪ್ರಾಣಿಯನ್ನು ಸಾಕುವುದು ಸಾಮನ್ಯದ ಮಾತು ಆದರೆ,  ಒಬ್ಬಅನಾಥ ವ್ಯಕ್ತಿಯು ಒಂದು ಮುದ್ದಾದ ಇಲಿ ಮರಿಯನ್ನು ಸಾಕಿದ್ದ. ತಾನು ಸಾಕಿದ್ದ ಇಲಿ ಮರಿ ಇದ್ದಕ್ಕಿದ್ದಂತೆ ನಪತ್ತೆಯಾಗಿತ್ತು. ಇದರಿಂದ ಚಿಂತೆಗೀಡಾದ ಆ ವೃದ್ಧನ ಮುದ್ದಿನ ಇಲಿಯನ್ನು ಹುಡುಕಾಟ ಆರಂಭಿಸಿದ್ದ.  ಇದನ್ನು ಗಮನಿಸಿದ ಪೊಲೀಸರು ಕೊನೆಗೂ ಆ ವೃದ್ಧ ಸಾಕಿದ್ದ ಇಲಿ ಮರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೂ ವೃದ್ಧನಿಗೆ ತಲುಪಿಸಿದ್ದಾರೆ. ತನ್ನ ಮುದ್ದಿನ ಇಲಿ ಮರಿಯನ್ನು ಕಂಡ ಆ ವೃದ್ಧನ

    READ MORE
  • ಶ್ರೀಲಂಕಾ ಬಾಂಬ್ ಬ್ಲಾಸ್ಟ್: ಜೆಡಿಎಸ್ ಮುಖಂಡರ ಸಾವು

    ಬೆಂಗಳೂರು, ಏ. 22, ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾದ ನಡೆದಿರುವ ಸರಣಿ ಬಾಂಬ್​ ಸ್ಫೋಟ ಪ್ರಕರಣದಲ್ಲಿ ಕರ್ನಾಟಕದ ಇಬ್ಬರು ಜೆಡಿಎಸ್​ ಮುಖಂಡರು ಸಾವನ್ನಪ್ಪಿದ್ದು, ಈ ವಿಷಯವನ್ನ ಅಲ್ಲಿನ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟ ಪಡಿಸಿದೆ. ಜೆಡಿಎಸ್​ ಮುಖಂಡರಾದ ಕೆಜೆ ಹನುಮಂತರಾಯಪ್ಪ ಹಾಗೂ ಎಂ ರಂಗಪ್ಪ ಬಾಂಬ್​ ಬ್ಲಾಸ್ಟ್​​ನಲ್ಲಿ ಸಾವನ್ನಪ್ಪಿದ್ದಾಗಿ ಖಚಿತ ಪಡಿಸಿದೆ. ಹೀಗಾಗಿ ಘಟನೆಯಲ್ಲಿ ಭಾರತೀಯರ ಸಾವಿನ ಸಂಖ್ಯೆ 7ಕ್ಕೇರಿಕೆಯಾಗಿದೆ. ರಾಜ್ಯದ ಏಳು ಜೆಡಿಎಸ್ ಮುಖಂಡರು ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದರು. ಉಳಿದಂತೆ ಐವರು ಕಾಣೆಯಾಗಿದ್ದಾಗಿ ತಿಳಿದು ಬಂದಿದೆ.

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು