ತಾಜಾ ಸುದ್ದಿಗಳು

  • ಸುಳ್ಳು ವಿಚಾರಗಳ ಆಧರಿಸಿಯೇ ಬಿಜೆಪಿ ಹೋರಾಟ

    ಮೈಸೂರು: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ.

    READ MORE
  • ಮತ್ತೆ ತೆರಿಗೆ ಅನ್ಯಾಯ; ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ: ಡಿ.ಕೆ.ಸುರೇಶ್ ಆಕ್ರೋಶ

    ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು. ರಾಜ್ಯಗಳಿಗೆ ತೆರಿಗೆ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ಪಟ್ಟಿಯ ಬಗ್ಗೆ ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಕೇಳಿದಾಗ ಸುರೇಶ್ ಅವರು ಹೀಗೆ ಉತ್ತರಿಸಿದರು. “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ

    READ MORE
  • ಸ್ವಚ್ಛ ಭಾರತ ದಿನಾಚರಣೆ

    ಬೆಂಗಳೂರು: ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ’ ಹಮ್ಮಿಕೊಳ್ಳಲಾಗಿದ್ದು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಭಾರತ ದಿನಾಚರಣೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಸವನ್ನು ಸ್ವಚ್ಚಗೊಳಿಸಿ ಸಸಿ ನೆಡುವ  ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್

    READ MORE
  • ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ ಚನ್ನಮ್ಮ: ಸಿಎಂ

    ಬೆಂಗಳೂರು: ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದರು. ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ

    READ MORE
  • ರಾಹುಲ್ ಗಾಂಧಿ ಬ್ರಿಟಿಷ ಪ್ರಜೆ? ನಿಜಾಂಶವೇನು? ವಸ್ತುಸ್ಥಿತಿ…

    ನವದೆಹಲಿ, ಏ. 22, ನ್ಯೂಸ್ ಎಕ್ಸ್ ಪ್ರೆಸ್: ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ನಂತರ ಅವರ ಕುಟುಂಬದ ರಕ್ಷಣೆಗೆ ಅತಿ ಹೆಚ್ಚು ಒತ್ತು ನೀಡಲಾಯೀತು, 10ನೇ ತರಗತಿಯವರೆಗೆ ಶ್ರೀ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ಅವರ ಶಿಕ್ಷಣ ಮನೆಯಲ್ಲಿ ನಡೆಯಿತು. ಸಾಮಾನ್ಯ ಜೀವನದ ಆಗು ಹೋಗುಗಳ ಮತ್ತು ಒಬ್ಬ ಸಾಮಾನ್ಯ ಮಗುವಿನ ಸಕಲ ಸೌಲಭ್ಯ ವಂಚಿತ ರಾಹುಲ್, ಇತರ ಮಕ್ಕಳ ಹಾಗೆ ಸಾಮಾನ್ಯ ಜೀವನ ನಡೆಸಲು ಆಗದೆ 24 ಗಂಟೆ ರಕ್ಷಣಾ ಪಡೆಗಳ ಹದ್ದುಗಣ್ಣಿನಲ್ಲಿ ತಮ್ಮ

    READ MORE
  • ನಾಪತ್ತೆಯಾದ ಇಲಿ ಹುಡುಕಿಕೊಟ್ಟ ಪೊಲೀಸರು.!

    ಕ್ಯಾನ್ಬೆರಾ, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಜಗತ್ತಿನಲ್ಲಿ ಪ್ರಾಣಿಯನ್ನು ಸಾಕುವುದು ಸಾಮನ್ಯದ ಮಾತು ಆದರೆ,  ಒಬ್ಬಅನಾಥ ವ್ಯಕ್ತಿಯು ಒಂದು ಮುದ್ದಾದ ಇಲಿ ಮರಿಯನ್ನು ಸಾಕಿದ್ದ. ತಾನು ಸಾಕಿದ್ದ ಇಲಿ ಮರಿ ಇದ್ದಕ್ಕಿದ್ದಂತೆ ನಪತ್ತೆಯಾಗಿತ್ತು. ಇದರಿಂದ ಚಿಂತೆಗೀಡಾದ ಆ ವೃದ್ಧನ ಮುದ್ದಿನ ಇಲಿಯನ್ನು ಹುಡುಕಾಟ ಆರಂಭಿಸಿದ್ದ.  ಇದನ್ನು ಗಮನಿಸಿದ ಪೊಲೀಸರು ಕೊನೆಗೂ ಆ ವೃದ್ಧ ಸಾಕಿದ್ದ ಇಲಿ ಮರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೂ ವೃದ್ಧನಿಗೆ ತಲುಪಿಸಿದ್ದಾರೆ. ತನ್ನ ಮುದ್ದಿನ ಇಲಿ ಮರಿಯನ್ನು ಕಂಡ ಆ ವೃದ್ಧನ

    READ MORE
  • ಶ್ರೀಲಂಕಾ ಬಾಂಬ್ ಬ್ಲಾಸ್ಟ್: ಜೆಡಿಎಸ್ ಮುಖಂಡರ ಸಾವು

    ಬೆಂಗಳೂರು, ಏ. 22, ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾದ ನಡೆದಿರುವ ಸರಣಿ ಬಾಂಬ್​ ಸ್ಫೋಟ ಪ್ರಕರಣದಲ್ಲಿ ಕರ್ನಾಟಕದ ಇಬ್ಬರು ಜೆಡಿಎಸ್​ ಮುಖಂಡರು ಸಾವನ್ನಪ್ಪಿದ್ದು, ಈ ವಿಷಯವನ್ನ ಅಲ್ಲಿನ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟ ಪಡಿಸಿದೆ. ಜೆಡಿಎಸ್​ ಮುಖಂಡರಾದ ಕೆಜೆ ಹನುಮಂತರಾಯಪ್ಪ ಹಾಗೂ ಎಂ ರಂಗಪ್ಪ ಬಾಂಬ್​ ಬ್ಲಾಸ್ಟ್​​ನಲ್ಲಿ ಸಾವನ್ನಪ್ಪಿದ್ದಾಗಿ ಖಚಿತ ಪಡಿಸಿದೆ. ಹೀಗಾಗಿ ಘಟನೆಯಲ್ಲಿ ಭಾರತೀಯರ ಸಾವಿನ ಸಂಖ್ಯೆ 7ಕ್ಕೇರಿಕೆಯಾಗಿದೆ. ರಾಜ್ಯದ ಏಳು ಜೆಡಿಎಸ್ ಮುಖಂಡರು ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದರು. ಉಳಿದಂತೆ ಐವರು ಕಾಣೆಯಾಗಿದ್ದಾಗಿ ತಿಳಿದು ಬಂದಿದೆ.

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು