ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • “ಪಾಕಿಸ್ತಾನದ ಜೊತೆ ಮಾತುಕತೆ ಮೋದಿಯಿಂದ ಮಾತ್ರ ಸಾಧ್ಯ” ಇಮ್ರಾನ್ ಖಾನ್

    ಇಸ್ಲಾಮಾಬಾದ್, ಏ. 10, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಮರದಲ್ಲಿ ಒಂದು ವೇಳೆ ಕಾಂಗ್ರೆಸ್ ಗೆದ್ದಿದ್ದೇ ಆದಲ್ಲಿ ಪಾಕಿಸ್ತಾನ ಜೊತೆಗೆ ಮಾತುಕತೆ ನಡೆಸುವ ಸಾಧ್ಯತೆ ತುಂಬಾ ಕಡಿಮೆ ಎಂದಿರುವ ಖಾನ್, ಮಾತುಕತೆ ನಡೆಸಿದರೆ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗುವ ಭಯ ಹೊಂದಿರುತ್ತದೆ ಎಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಮೋದಿ ಮತ್ತೆ ಪ್ರಧಾನಿ ಪಟ್ಟಕ್ಕೇರಿದರೆ ಉಭಯ ದೇಶಗಳ ಶಾಂತಿ ಮಾತುಕತೆಯ ಸಾಧ್ಯತೆ ಹೆಚ್ಚಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಲೋಕಸಮರದಲ್ಲಿ ಒಂದು ವೇಳೆ ಕಾಂಗ್ರೆಸ್ ಗೆದ್ದಿದ್ದೇ

    READ MORE
  • ಅತೀ ದೊಡ್ಡ ಹೆಬ್ಬಾವು ಸೆರೆ ಹಿಡಿದ ವಿಜ್ಞಾನಿಗಳು

    ಮಯಾಮಿ, ಏ. 8, ನ್ಯೂಸ್ ಎಕ್ಸ್ ಪ್ರೆಸ್: ಇದೇ ಮೊದಲ ಬಾರಿಗೆ ಅಮೆರಿಕದ ಫ್ಲೋರಿಡಾದಲ್ಲಿ 17 ಅಡಿ ಉದ್ದದ ಹೆಣ್ಣು ಹೆಬ್ಬಾವೊಂದನ್ನು ವಿಜ್ಞಾನಿಗಳು ಸೆರೆ ಹಿಡಿದಿದ್ದಾರೆ. ಈ ಹೆಬ್ಬಾವು ಸುಮಾರು 17 ಅಡಿ ಉದ್ದ ಇದ್ದು ಬರೋಬ್ಬರಿ 40 ಪೌಂಡ್ ತೂಕವಿದೆ. ಅಲ್ಲದೆ ಮೊಟ್ಟೆ ಇಡುವ ಹಂತದಲ್ಲಿರುವ ಹೆಬ್ಬಾವಿನಲ್ಲಿ 73 ಮೊಟ್ಟೆಗಳಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಅಮೆರಿಕದಲ್ಲಿ ಈವರೆಗೆ ಸೆರೆ ಹಿಡಿದಿರುವ ದೊಡ್ಡ ಹೆಬ್ಬಾವು ಇದಾಗಿದ್ದು ದಕ್ಷಿಣ ಫ್ಲೋರಿಡಾದಲ್ಲಿರುವ ಬಿಗ್ ಸೈರ್ಪಸ್ ನ್ಯಾಶನಲ್ ಪ್ರಿಸರ್ವ್ ನಿಂದ ಇದನ್ನು

    READ MORE
  • ಪಂಜಾಬ್ ಕೃಷಿ ಪದವೀಧರೆ ಕವಿತಾಗೆ ಕೆನಡಾದಲ್ಲಿ 1 ಕೋಟಿ ಸಂಬಳ!

    ಕೆನಡಾ, ಏ. 8, ನ್ಯೂಸ್ ಎಕ್ಸ್ ಪ್ರೆಸ್: ಬದುಕಿನಲ್ಲಿ ಪರಿಶ್ರಮಪಟ್ರೇ ಯಾವುದೇ ರೀತಿ ಸಾಧನೆ ಮಾಡಲು ಸಾಧ್ಯ ಅನ್ನೋದನ್ನ ಹೆಣ್ಣುಮಗಳೊಬ್ಬಳು ತೋರಿಸಿಕೊಟ್ಟಿದ್ದಾಳೆ. ದೇಶದ ಕೃಷಿ ವಿಜ್ಞಾನ ಪದವೀಧರೆ ಕವಿತಾ ಫಮಾನ್‌, ಈಗ ಕೆನಡಾದಲ್ಲಿ ತಮ್ಮ ಮೈಲುಗಲ್ಲು ಸ್ಥಾಪಿಸಲು ಹೊರಟಿದ್ದಾರೆ. ಭಾರತದ ಕೃಷಿ ವಿಜ್ಞಾನ ಪದವೀಧರೆ ಈಗ ವಿದೇಶದಲ್ಲಿ ತಮ್ಮ ಮೈಲುಗಲ್ಲು ಸ್ಥಾಪಿಸ ಹೊರಟಿದ್ದಾರೆ. ಓದುವಾಗಲೇ ಮೊದಲ ಉದ್ಯೋಗ ಗಿಟ್ಟಿಸಿದ ಯುವತಿಗೆ ಕೆನಡಾದ ಅಗ್ರಿ ಫಾರ್ಮ್‌ ಕಂಪನಿ 1 ಕೋಟಿ ರೂ. ಸ್ಯಾಲರಿ ಪ್ಯಾಕೇಜ್‌ನ ಆಫರ್‌ ಮಾಡಿದೆ. ಕವಿತಾ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು