ತಾಜಾ ಸುದ್ದಿಗಳು

  • ಅಂಜನಿ ಪುತ್ರ ರೀರಿಲೀಸ್!

    ಬೆಂಗಳೂರು: ಪುನೀತ್ ರಾಜಕುಮಾರ್ ಮರಣ ಹೊಂದಿದ ನಂತರ ಅವರು ಅಭಿನಯದ ಚಿತ್ರಗಳು ಮತ್ತೆ ಇದೀಗ ರೀರಿಲೀಸ್ ಆಗುತ್ತಿದ್ದು, ಪುನೀತ್ ಅಭಿಮಾನಿಗಳಲ್ಲಿ ಸಂತಸ ಹೊರಹೊಮ್ಮಿದೆ. ಈಗಾಗಲೇ ಪುನೀತ್ ರಾಜಕುಮಾರ್ ಅಭಿನಯದ ಜಾಕಿ ಸಿನಿಮಾ ಮತ್ತೊಮ್ಮೆ ದೊಡ್ಡ ಪರದೆ ಮೇಲೆ ರಿಲೀಸ್ ಆಗಿದ್ದು ಅಭಿಮಾನಿಗಳು ಪುನೀತ್ ರಾಜಕುಮಾರ್ ನನ್ನು ಮತ್ತೊಮ್ಮೆ ಕಣ್ತುಂಬಿಕೊಂಡಿದ್ದರು. ಇದೀಗ ಮತ್ತೆ ಪುನೀತ್ ರಾಜಕುಮಾರ್ ನಟನೆಯ ಅಂಜನಿಪುತ್ರ ರೀರಿಲೀಸ್ ಆಗುತ್ತಿದ್ದು,  ಅಪ್ಪು ಅಭಿಮಾನಿಗಳಲ್ಲಿ ಸಂತಸ ಹೆಚ್ಚಾಗಿದೆ. ಹೌದು, ಇದೆ ಮೇ 10ರಂದು ಪುನೀತ್ ರಾಜಕುಮಾರ್ ಮತ್ತು ರಶ್ಮಿಕ

    READ MORE
  • ಇಂದು RCB vs KKR ಮುಖಾಮುಖಿ

    ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

    READ MORE
  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • ಮಲ್ಯನ ಖಾತೆಯಲ್ಲಿರುವ ಹಣ ಪಡೆಯಲು ಎಸ್.ಬಿ.ಐ. ಕಾನೂನು ಸಮರ

    ಬೆಂಗಳೂರು, ಏ. 4, ನ್ಯೂಸ್ ಎಕ್ಸ್ ಪ್ರೆಸ್: ಸಾವಿರಾರು ಕೋಟಿ ವಂಚಿಸಿ ಇಂಗ್ಲೆಂಡ್​ನಲ್ಲಿ ತಲೆ ಮರಿಸಿಕೊಂಡಿರುವ ಮದ್ಯದ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಎಸ್​ಬಿಐ ನೇತೃತ್ವದಲ್ಲಿ ಭಾರತೀಯ ಬ್ಯಾಂಕ್​ಗಳ ಒಕ್ಕೂಟ ಸಾಲ ಮರುಪಾವತಿಗೆ ಮತ್ತೊಂದು ಸುತ್ತಿನ ಕಾನೂನು ಸಮರ ಸಾರಿವೆ. ಇಂಗ್ಲೆಂಡ್​ ಬ್ಯಾಂಕ್​ ಖಾತೆಯಲ್ಲಿರುವ ಮಲ್ಯನಿಗೆ ಸಂಬಂಧಿಸಿದ 2.60 ಲಕ್ಷ ಪೌಂಡ್​ (ರೂ. 2.34 ಕೋಟಿ) ಪಡೆದ ಸಾಲಕ್ಕೆ ಪ್ರತಿಯಾಗಿ ತಮಗೆ ನೀಡುವಂತೆ ಇಲ್ಲಿನ ಸ್ಥಳೀಯ ಕೋರ್ಟ್​ಗೆ ಮನವಿ ಮಾಡಿವೆ. ಭಾರತೀಯ ಬ್ಯಾಂಕುಗಳು ಈ ವರ್ಷದ ಜನವರಿಯಲ್ಲಿ

    READ MORE
  • ನೇಪಾಳದಲ್ಲಿ ಚಂಡಮಾರುತ 30ಕ್ಕೂ ಹೆಚ್ಚು ಜನರ ಸಾವು

    ಕಠ್ಮಂಡು, ಏ. 1, ನ್ಯೂಸ್ ಎಕ್ಸ್ ಪ್ರೆಸ್: ನೇಪಾಳದ ದಕ್ಷಿಣ ಭಾಗದಲ್ಲಿ ಭಾರೀ ಚಂಡಮಾರುತ ಮತ್ತು ಧಾರಾಕಾರ ಮಳೆಯಿಂದಾಗಿ 30ಕ್ಕೂ ಜನರು ಮೃತಪಟ್ಟಿದ್ದು, 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಭೀಕರ ಪ್ರಕೃತಿ ವಿಕೋಪದಲ್ಲಿ ಕೆಲವರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ದಕ್ಷಿಣ ಭಾಗದ ಬಾರಾ ಜಿಲ್ಲೆ ಹಾಗೂ ಪರ್ಸಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ ಸಾವು -ನೋವು ಸಂಭವಿಸಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಚಂಡಮಾರುತವು ರಾಜಧಾನಿ ಕಠ್ಮಂಡುವಿನಿಂದ ಸುಮಾರು 128 ಕಿ.ಮೀ. ದೂರದಲ್ಲಿರುವ

    READ MORE
  • ಮೋದಿಯಿಂದ ಇಮ್ರಾನ್ ಖಾನ್ ಗೆ ಪಾಕ್ ರಾಷ್ಟ್ರೀಯ ದಿನದ ಶುಭಾಶಯ!

    ಮಾ, 23, ನ್ಯೂಸ್ ಎಕ್ಸ್ ಪ್ರೆಸ್: “ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಸಂದೇಶ ಕಳಿಸಿದ್ದಾರೆ. ಅದರ ಒಕ್ಕಣೆ ಹೀಗಿದೆ: ‘ಪಾಕಿಸ್ತಾನ ರಾಷ್ಟ್ರೀಯ ದಿನದಂದು ಪಾಕಿಸ್ತಾನದ ಜನತೆಗೆ ನನ್ನ ಶುಭಾಶಯಗಳು. ಉಪಖಂಡದ ಜನರು ಪ್ರಜಾಪ್ರಭುತ್ವ, ಶಾಂತಿಯುತ, ಪ್ರಗತಿಶೀಲ ಮತ್ತು ಸಮೃದ್ಧಿಯ ಆಶಯಗಳಿಂದ ಒಟ್ಟಾಗಿ ಕೆಲಸ ಮಾಡಬೇಕಿದೆ. ಭಯೋತ್ಪಾದನೆ ಮತ್ತು ಹಿಂಸೆಯಿಂದ ಮುಕ್ತವಾಗಿ ಬದುಕಬೇಕಿದೆ’” ಎಂದು ಮೋದಿಯವರ ಸಂದೇಶದ ಸಾರಾಂಶವನ್ನು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಕೆಲವು ವಾರಗಳಿಂದ ಎದ್ದಿದ್ದ ಪ್ರಕ್ಷುಬ್ಧ ವಾತಾವರಣದ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು