ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಕಾಶ್ಮೀರದಲ್ಲಿ ಐಎಎಫ್ ಜೆಟ್ ಪತನ; ಓರ್ವ ಸಾವು, ಪೈಲಟ್ ನಾಪತ್ತೆ

    ಶ್ರೀನಗರ, ನ್ಯೂಸ್‍ ಎಕ್ಸ್‍ ಪ್ರೆಸ್, ಫೆ.27: ಭಾರತೀಯ ವಾಯು ಪಡೆಯ ಜೆಟ್‌ ಇಂದು ಬುಧವಾರ ಬೆಳಗ್ಗೆ 10:05ರ ಸುಮಾರಿಗೆ ಜಮ್ಮು ಕಾಶ್ಮೀರದ ಬಡಗಾಂವ್‌ ಜಿಲ್ಲೆಯಲ್ಲಿ ಪತನಗೊಂಡು ಕನಿಷ್ಠ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜೆಟ್‌ ವಿಮಾನ ಬಡಗಾಂವ್‌ ಜಿಲ್ಲೆಯ ಗರೇಂದ್‌ ಕಲಾನ್‌ ಗ್ರಾಮದಲ್ಲಿ ಹೊಲವೊಂದರಲ್ಲಿ ಪತನಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ತುಂಡಾಗಿ ಪತನಗೊಂಡ ಜೆಟ್‌ ಒಡನೆಯೇ ಬೆಂಕಿ ಹೊತ್ತಿಕೊಂಡು ಉರಿಯತೊಡಗಿತು. ಜೆಟ್‌ ಪತನಗೊಂಡ ತಾಣದಲ್ಲಿ ಓರ್ವನ ಸುಟ್ಟು ಕರಕಲಾದ ಮೃತ ದೇಹ ಕಂಡು ಬಂದಿದೆ.

    READ MORE
  • ಭಾರತದ ಉರಿ ವಲಯದ ಮೇಲೆ ಪಾಕಿಸ್ತಾನದಿಂದ ಶೆಲ್ ದಾಳಿ

    ಶ್ರೀನಗರ, ನ್ಯೂಸ್ ಎಕ್ಸ್‍ ಪ್ರೆಸ್, ಫೆ.27:  ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಮೇಲೆ ಪಾಕಿಸ್ತಾನದ ಪಡೆಗಳು ತೀವ್ರ ಶೆಲ್ ದಾಳಿ ನಡೆಸಿವೆ. ಪಾಕಿಸ್ತಾನದ ಗಡಿಯೊಳಗಿನ ಜೈಷ್-ಎ-ಮೊಹಮ್ಮದ್ ಉಗ್ರ ಶಿಬಿರಗಳ ಮೇಲೆ ಭಾರತೀಯ ವಾಯುಪಡೆಯ ವೈಮಾನಿಕ ದಾಳಿ ನಡೆದ ಬೆನ್ನಲೇ ಪಾಕಿಸ್ತಾನ ಸೇನೆ ಭಾರತದ ಮೇಲೆ ಶೆಲ್ ದಾಳಿ ಇಂದು ನಡೆಸುತ್ತಿದೆ. ಬುಧವಾರ ಬೆಳಗಿನ ಶಾವ ಪಾಕಿಸ್ತಾನ ಸೇನೆ ಭಾರತದ ಸೇನಾ ವಲಯಗಳ ಸಮೀಪ ಶೆಲ್ಗಳನ್ನು ತೂರಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರತ ಪ್ರತಿದಾಳಿಯ ಮೂಲಕ ಪಾಕಿಸ್ತಾನ

    READ MORE
  • ಸೌದಿ ಯುವರಾಜನಿಗೆ ಚಿನ್ನ ಲೇಪಿತ ಸಬ್ ಮೆಷಿನ್ ಗನ್ ಉಡುಗೊರೆ

    ಕರಾಚಿ: ಸೌದಿ ಅರೇಬಿಯಾದ ಯುವರಾಜ್ ಮಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಪಾಕಿಸ್ತಾನ ಸರಕಾರ ಚಿನ್ನ ಲೇಪಿತ ಸಬ್ ಮೆಷಿನ್ ಗನ್ ನ್ನು ಉಡುಗೊರೆಯಾಗಿ ನೀಡಿದೆ. ಇಂತಹ ಅಪರೂಪದ ಉಡುಗೊರೆಯನ್ನು ಯುವರಾಜ ಯಾವುದೇ ಸಂಕೋಚವಿಲ್ಲದೆ ಸ್ವೀಕರಿಸಿದ್ದಾರೆ. ಶಸ್ತ್ರಾಸ್ತ್ರವನ್ನು ಉಡುಗೊರೆ ಸ್ವೀಕರಿಸುವ ವಿಚಾರದಲ್ಲಿ ಕೆಲವು ಶಿಷ್ಟಾಚಾರಗಳಿರುತ್ತದೆ. ಆದರೆ ಸೌದಿ ಯುವರಾಜ ಸಂತಸದಿಂದಲೇ ಚಿನ್ನ ಲೇಪಿತ ಸಬ್ ಮೆಷಿನ್ ಗನ್ ಉಡುಗೊರೆ ಪಡೆದಿದ್ದಾರೆ. ಜರ್ಮನಿಯಲ್ಲಿ ಅಭಿವೃದ್ಧಿ ಪಡೆಸಲಾದ ಗನ್ ನ್ನು ಚಿನ್ನದ ಲೇಪನದೊಂದಿಗೆ ಮಾಡಿಫೈ ಮಾಡಲಾಗಿದೆ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು