ತಾಜಾ ಸುದ್ದಿಗಳು

  • ಭಾನು ಮುಷ್ತಾಕ್ ಗೆ ಭೂಕರ್ ಪ್ರಶಸ್ತಿ

    ಬೆಂಗಳೂರು: ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು (ಬುಧವಾರ ಮೇ 21) ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಭಾನು ಮುಷ್ತಾಕ್ ಅವರು ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ‌ ನೆಲದ ಮೂಲ ಸತ್ವ ಮತ್ತು

    READ MORE
  • ಸುಳ್ಳು ವಿಚಾರಗಳ ಆಧರಿಸಿಯೇ ಬಿಜೆಪಿ ಹೋರಾಟ

    ಮೈಸೂರು: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ.

    READ MORE
  • ಮತ್ತೆ ತೆರಿಗೆ ಅನ್ಯಾಯ; ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ: ಡಿ.ಕೆ.ಸುರೇಶ್ ಆಕ್ರೋಶ

    ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು. ರಾಜ್ಯಗಳಿಗೆ ತೆರಿಗೆ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ಪಟ್ಟಿಯ ಬಗ್ಗೆ ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಕೇಳಿದಾಗ ಸುರೇಶ್ ಅವರು ಹೀಗೆ ಉತ್ತರಿಸಿದರು. “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ

    READ MORE
  • ಸ್ವಚ್ಛ ಭಾರತ ದಿನಾಚರಣೆ

    ಬೆಂಗಳೂರು: ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ’ ಹಮ್ಮಿಕೊಳ್ಳಲಾಗಿದ್ದು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಭಾರತ ದಿನಾಚರಣೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಸವನ್ನು ಸ್ವಚ್ಚಗೊಳಿಸಿ ಸಸಿ ನೆಡುವ  ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್

    READ MORE
  • ವಿಶ್ವದ ಅರ್ಧದಷ್ಟು ಸಂಪತ್ತು ಕೇವಲ 10 ವ್ಯಕ್ತಿಗಳ ಬಳಿ!

    ವಿಶ್ವದ ಅರ್ಧದಷ್ಟು ಸಂಪತ್ತು ಕೇವಲ 10 ವ್ಯಕ್ತಿಗಳ ಬಳಿಯಲ್ಲಿ ಇದೆ ಎಂದರೆ ಯಾರಿಗಾದರೂ ಆಶ್ಚರ್ಯ ಆಗದೇ ಇರದು! ಜಗತ್ತಿನ ಹೆಚ್ಚಿನ ಸಂಪತ್ತು ಕೆಲವರ ಬಳಿಯಲ್ಲಿ ಇರುವುದರಿಂದ ಆದಾಯ ಅಸಮಾನತೆ ಮಹಾ ಪಿಡುಗಾಗಿ ಜಗತ್ತನ್ನು ಕಾಡುತ್ತಿದೆ. ವಿಶ್ವದ ಅರ್ಧದಷ್ಟು ಸಂಪತ್ತು ಕೇವಲ 10 ವ್ಯಕ್ತಿಗಳ ಬಳಿಯಲ್ಲಿ ಇದೆ ಎಂದರೆ ಯಾರಿಗಾದರೂ ಆಶ್ಚರ್ಯ ಆಗದೇ ಇರದು! ಜಗತ್ತಿನ ಹೆಚ್ಚಿನ ಸಂಪತ್ತು ಕೆಲವರ ಬಳಿಯಲ್ಲಿರುವುದರಿಂದಲೇ ಆದಾಯ ಅಸಮಾನತೆ ಮಹಾ ಪಿಡುಗಾಗಿ ಜಗತ್ತನ್ನು ಕಾಡುತ್ತಿದೆ. ವಿಶ್ವದ ಅರ್ಧದಷ್ಟು ಸಂಪತ್ತುಹೊಂದಿರುವ ಅವರೇಲ್ಲರೂ ತಂತ್ರಜ್ಞಾನ ಕ್ಷೇತ್ರದಲ್ಲಿ ಅದೃಷ್ಟ

    READ MORE
  • ಮೋದಿ ಮತ್ತು ಬಿಜೆಪಿಯನ್ನು ಜನ ತಿರಸ್ಕರಿಸಿದ್ದಾರೆ: ಪ್ರವೀಣ್ ತೊಗಾಡಿಯಾ

    ಕೆ.ಆರ್.ಪುರ: ರಾಮ ಮಂದಿರ, ಹಿಂದುತ್ವ ವಿರೋಧಿ ನಡೆಯಿಂದಾಗಿ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಗೆ ಪ್ರಮುಖ ಕಾರಣ ಎಂದು ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಮಾರತ್ತಹಳ್ಳಿ ಬ್ರಿಡ್ಜ್ ಬಳಿ ಶ್ರೀ ಸಾಯಿ ಆಂಜನೇಯ ಸ್ವಾಮಿ ಟ್ರಸ್ಟ್ ನಿಂದ ನಿರ್ಮಿಸಿರುವ ೨೮ ಅಡಿ ಎತ್ತರದ ಆಂಜನೇಯ ಪ್ರತಿಮೆ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ರಾಮಮಂದಿರ ನಿರ್ಮಾಣಕ್ಕಿಂತ ತ್ರಿವಳಿ ತಲಾಖ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು ತಪ್ಪು. ಮೋದಿ ಮತ್ತು ಬಿಜೆಪಿಯನ್ನ ಜನ ತಿರಸ್ಕರಿಸಿದ್ದಾರೆ. ದೇಶದಲ್ಲಿ ಬಿಜೆಪಿಗೆ ಇನ್ನೂ ತೀವ್ರವಾದ ಹಿನ್ನಡೆ

    READ MORE
  • ಅರಬಿಯನ್ ಬಿಸಿನೆಸ್ ಸಾಪ್ತಾಹಿಕದ ಮುಖಪುಟದಲ್ಲಿ ತುಂಬೆ  ಮೊಯ್ದೀನ್

    ಕರಾವಳಿಯ ಹೆಮ್ಮೆಯ ಉದ್ಯಮಿ ಡಾ.ತುಂಬೆ ಮೊಯ್ಡೀನ್ ಅವರ ಕುರಿತಾಗಿ ಅರಬಿಯನ್ ಬಿಸಿನೆಸ್ ಸಾಪ್ತಾಹಿಕ ಮುಖಪುಟ ಲೇಖನ ಪ್ರಕಟಿಸಿದ್ದು, ವಿಶ್ವದಾದ್ಯಂತ ತುಂಬೆ ಗ್ರೂಪ್ ಅತ್ಯಂತ ವೇಗವಾಗಿ ತಮ್ಮ ವ್ಯವಹಾರಗಳನ್ನು ವಿಸ್ತರಿಸುತ್ತಿದೆ ಎಂದು ಪ್ರಸಂಶೆ ವ್ಯಕ್ತಪಡಿಸಿದೆ. ಸ್ಕೇಲಿಂಗ್ ನ್ಯೂ ಹೈಟ್ಸ್ ಎಂದು ಮುಖಪುಟದಲ್ಲಿ ಡಾ.ತುಂಬೆ ಮೊಯ್ಡೀನ್ ಅವರ ಭಾವಚಿತ್ರ ಪ್ರಕಟಿಸಿರುವ ಅರೆಬಿಯನ್ ಬಿಸಿನೆಸ್ ಸಾಪ್ತಾಹಿತ ಪತ್ರಿಕೆಯು ಇಜಿಪ್ಟ್ ನಿಂದ ಘಾನಾ ತನಕ, ಭಾರತದಿಂದ ಕೊಲ್ಲಿ ರಾಷ್ಟ್ರಗಳಲ್ಲಿ ತನ್ನ ವ್ಯಾಪಾರ ಪ್ರಪಂಚವನ್ನು ವಿಸ್ತರಿಸುತ್ತಿದೆ ಎಂದು ಹೇಳಿದೆ. ತುಂಬೆ ಗ್ರೂಪ್: ಐ ಆನ್

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು