ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ವಿಶ್ವದ ಅರ್ಧದಷ್ಟು ಸಂಪತ್ತು ಕೇವಲ 10 ವ್ಯಕ್ತಿಗಳ ಬಳಿ!

    ವಿಶ್ವದ ಅರ್ಧದಷ್ಟು ಸಂಪತ್ತು ಕೇವಲ 10 ವ್ಯಕ್ತಿಗಳ ಬಳಿಯಲ್ಲಿ ಇದೆ ಎಂದರೆ ಯಾರಿಗಾದರೂ ಆಶ್ಚರ್ಯ ಆಗದೇ ಇರದು! ಜಗತ್ತಿನ ಹೆಚ್ಚಿನ ಸಂಪತ್ತು ಕೆಲವರ ಬಳಿಯಲ್ಲಿ ಇರುವುದರಿಂದ ಆದಾಯ ಅಸಮಾನತೆ ಮಹಾ ಪಿಡುಗಾಗಿ ಜಗತ್ತನ್ನು ಕಾಡುತ್ತಿದೆ. ವಿಶ್ವದ ಅರ್ಧದಷ್ಟು ಸಂಪತ್ತು ಕೇವಲ 10 ವ್ಯಕ್ತಿಗಳ ಬಳಿಯಲ್ಲಿ ಇದೆ ಎಂದರೆ ಯಾರಿಗಾದರೂ ಆಶ್ಚರ್ಯ ಆಗದೇ ಇರದು! ಜಗತ್ತಿನ ಹೆಚ್ಚಿನ ಸಂಪತ್ತು ಕೆಲವರ ಬಳಿಯಲ್ಲಿರುವುದರಿಂದಲೇ ಆದಾಯ ಅಸಮಾನತೆ ಮಹಾ ಪಿಡುಗಾಗಿ ಜಗತ್ತನ್ನು ಕಾಡುತ್ತಿದೆ. ವಿಶ್ವದ ಅರ್ಧದಷ್ಟು ಸಂಪತ್ತುಹೊಂದಿರುವ ಅವರೇಲ್ಲರೂ ತಂತ್ರಜ್ಞಾನ ಕ್ಷೇತ್ರದಲ್ಲಿ ಅದೃಷ್ಟ

    READ MORE
  • ಮೋದಿ ಮತ್ತು ಬಿಜೆಪಿಯನ್ನು ಜನ ತಿರಸ್ಕರಿಸಿದ್ದಾರೆ: ಪ್ರವೀಣ್ ತೊಗಾಡಿಯಾ

    ಕೆ.ಆರ್.ಪುರ: ರಾಮ ಮಂದಿರ, ಹಿಂದುತ್ವ ವಿರೋಧಿ ನಡೆಯಿಂದಾಗಿ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಗೆ ಪ್ರಮುಖ ಕಾರಣ ಎಂದು ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಮಾರತ್ತಹಳ್ಳಿ ಬ್ರಿಡ್ಜ್ ಬಳಿ ಶ್ರೀ ಸಾಯಿ ಆಂಜನೇಯ ಸ್ವಾಮಿ ಟ್ರಸ್ಟ್ ನಿಂದ ನಿರ್ಮಿಸಿರುವ ೨೮ ಅಡಿ ಎತ್ತರದ ಆಂಜನೇಯ ಪ್ರತಿಮೆ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ರಾಮಮಂದಿರ ನಿರ್ಮಾಣಕ್ಕಿಂತ ತ್ರಿವಳಿ ತಲಾಖ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು ತಪ್ಪು. ಮೋದಿ ಮತ್ತು ಬಿಜೆಪಿಯನ್ನ ಜನ ತಿರಸ್ಕರಿಸಿದ್ದಾರೆ. ದೇಶದಲ್ಲಿ ಬಿಜೆಪಿಗೆ ಇನ್ನೂ ತೀವ್ರವಾದ ಹಿನ್ನಡೆ

    READ MORE
  • ಅರಬಿಯನ್ ಬಿಸಿನೆಸ್ ಸಾಪ್ತಾಹಿಕದ ಮುಖಪುಟದಲ್ಲಿ ತುಂಬೆ  ಮೊಯ್ದೀನ್

    ಕರಾವಳಿಯ ಹೆಮ್ಮೆಯ ಉದ್ಯಮಿ ಡಾ.ತುಂಬೆ ಮೊಯ್ಡೀನ್ ಅವರ ಕುರಿತಾಗಿ ಅರಬಿಯನ್ ಬಿಸಿನೆಸ್ ಸಾಪ್ತಾಹಿಕ ಮುಖಪುಟ ಲೇಖನ ಪ್ರಕಟಿಸಿದ್ದು, ವಿಶ್ವದಾದ್ಯಂತ ತುಂಬೆ ಗ್ರೂಪ್ ಅತ್ಯಂತ ವೇಗವಾಗಿ ತಮ್ಮ ವ್ಯವಹಾರಗಳನ್ನು ವಿಸ್ತರಿಸುತ್ತಿದೆ ಎಂದು ಪ್ರಸಂಶೆ ವ್ಯಕ್ತಪಡಿಸಿದೆ. ಸ್ಕೇಲಿಂಗ್ ನ್ಯೂ ಹೈಟ್ಸ್ ಎಂದು ಮುಖಪುಟದಲ್ಲಿ ಡಾ.ತುಂಬೆ ಮೊಯ್ಡೀನ್ ಅವರ ಭಾವಚಿತ್ರ ಪ್ರಕಟಿಸಿರುವ ಅರೆಬಿಯನ್ ಬಿಸಿನೆಸ್ ಸಾಪ್ತಾಹಿತ ಪತ್ರಿಕೆಯು ಇಜಿಪ್ಟ್ ನಿಂದ ಘಾನಾ ತನಕ, ಭಾರತದಿಂದ ಕೊಲ್ಲಿ ರಾಷ್ಟ್ರಗಳಲ್ಲಿ ತನ್ನ ವ್ಯಾಪಾರ ಪ್ರಪಂಚವನ್ನು ವಿಸ್ತರಿಸುತ್ತಿದೆ ಎಂದು ಹೇಳಿದೆ. ತುಂಬೆ ಗ್ರೂಪ್: ಐ ಆನ್

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು