ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಲಕ್ಸೆಂಬರ್ಗ್‌: ಸಾರ್ವಜನಿಕ ಸಾರಿಗೆ ಸಂಪೂರ್ಣ ಉಚಿತ!

    ಲಕ್ಸೆಂಬರ್ಗ್‌ ಸಿಟಿ: ಯುರೋಪ್‌ನ ಚಿಕ್ಕ ದೇಶವಾದ ಲಕ್ಸೆಂಬರ್ಗ್‌, ತನ್ನಲ್ಲಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ನಾಗರಿಕರಿಗೆ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. 2019ರ ಆರಂಭದಿಂದ ಇದು ಜಾರಿಗೆ ಬರಲಿದೆ. ಈ ಮೂಲಕ, ಸಾರಿಗೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಉಚಿತವಾಗಿಸಿದ ವಿಶ್ವದ ಮೊಟ್ಟ ಮೊದಲ ದೇಶವೆಂಬ ಹೆಗ್ಗಳಿಕೆ ಲಕ್ಸೆಂಬರ್ಗ್‌ ಪಾಲಾಗಿದೆ. ಬೆಂಗಳೂರಿಗಿಂತ ಸುಮಾರು ಮೂರು ಪಟ್ಟು ದೊಡ್ಡದಿರುವ ಈ ಪುಟಾಣಿ ದೇಶದಲ್ಲಿ ಸಾರಿಗೆ ದರ ಅಂಥಾ ದುಬಾರಿಯೇನಲ್ಲ. ರೈಲಿನ ಪ್ರಥಮ ದರ್ಜೆ ಎ.ಸಿ. ಕೋಚ್‌ನ ಪ್ರಯಾಣದ ದರ ಗರಿಷ್ಠ 3 ಯೂರೋ (ಅಂದಾಜು

    READ MORE
  • ಮಿಕಾ ಸಿಂಗ್‌ ಬಿಡುಗಡೆ; ಇಂದು UAE ಕೋರ್ಟಿಗೆ : ಭಾರತೀಯ ರಾಯಭಾರಿ

    ಅಬುಧಾಬಿ : ಲೈಂಗಿಕ ದುರ್ವರ್ತನೆ ತೋರಿದ ಕಾರಣಕ್ಕೆ ಬಂಧಿಸಲ್ಪಟ್ಟಿದ್ದ ಭಾರತೀಯ ಪಾಪ್‌ ಸ್ಟಾರ್‌ ಮಿಕಾ ಸಿಂಗ್‌ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಯುಎಇ ಭಾರತೀಯ ರಾಯಭಾರಿ ನವದೀಪ್‌ ಸಿಂಗ್‌ ಸೂರಿ ತಿಳಿಸಿದ್ದಾರೆ. 17 ವರ್ಷ ಪ್ರಾಯದ ಬ್ರಝಿಲ್‌ನ ಅಪ್ರಾಪ್ತ ವಯಸ್ಸಿನ ಬಾಲಕಿಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್‌ ಮಾಡಿದ್ದ ಮಿಕಾ ಸಿಂಗ್‌ ವಿರುದ್ಧ ಬಾಲಕಿಯು ನೀಡಿದ್ದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿತ್ತು. ಮಿಕಾ ಸಿಂಗ್‌ ರನ್ನು ಇಂದು ಶುಕ್ರವಾರ ಸ್ಥಳೀಯ ಕೋರ್ಟಿಗೆ ಹಾಜರುಪಡಿಸಲಾಗುವುದು ಎಂದು ನವದೀಪ್‌ ಸಿಂಗ್‌

    READ MORE
  • ಭಾರತ-ಪಾಕ್‌ ವ್ಯಾಪಾರ ವಹಿವಾಟು ಪ್ರಮಾಣ ಅತ್ಯಲ್ಪ: ವಿಶ್ವಬ್ಯಾಂಕ್‌

    ಇಸ್ಲಾಮಾಬಾದ್‌ : ‘ಭಾರತ ಮತ್ತು ಪಾಕಿಸ್ಥಾನದ ನಡುವಿನ ವ್ಯಾಪಾರ ವಹಿವಾಟು ಪ್ರಕೃತ ಎರಡು ಶತಕೋಟಿ ಡಾಲರ್‌ಗಿಂತ ಸ್ವಲ್ಪವೇ ಹೆಚ್ಚಿದೆ; ಆದರೆ ಇದು ಸಹಜ ಸಾಧ್ಯತೆಯ ಪ್ರಮಾಣಕ್ಕಿಂತ ಎಷ್ಟೋ ಕಡಿಮೆ ಇದೆ. ಅಂತೆಯೇ ಇದು 37 ಶತಕೋಟಿ ಡಾಲರ್‌ ಮಟ್ಟದ ವರೆಗೂ ಹೋಗಬೇಕಾಗಿದೆ’ ಎಂದು ವಿಶ್ವ ಬ್ಯಾಂಕ್‌ ತನ್ನ ವರದಿಯಲ್ಲಿ ಹೇಳಿದೆ. ‘ಆದರೆ ಇದನ್ನು ಸಾಧಿಸ ಬೇಕಾದರೆ ಉಭಯ ದೇಶಗಳು ತಮ್ಮ ನಡುವಿನ ಕೃತಕ ಅಡೆತಡೆಗಳನ್ನು ತೊಡೆದು ಹಾಕಬೇಕಿದೆ; ಸಂಪರ್ಕ ಕೊರತೆಯನ್ನು ನಿವಾರಿಸಿಕೊಳ್ಳಬೇಕಿದೆ; ವಿಶ್ವಾಸದ ಕೊರತೆಯನ್ನು ತುಂಬಬೇಕಿದೆ ಮತ್ತು

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು