ಭಾನು ಮುಷ್ತಾಕ್ ಗೆ ಭೂಕರ್ ಪ್ರಶಸ್ತಿ
- ಬೆಂಗಳೂರು
- May 21, 2025
ಬೆಂಗಳೂರು: ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು (ಬುಧವಾರ ಮೇ 21) ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಭಾನು ಮುಷ್ತಾಕ್ ಅವರು ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ ನೆಲದ ಮೂಲ ಸತ್ವ ಮತ್ತು
READ MORE