ತಾಜಾ ಸುದ್ದಿಗಳು

  • ಮಲೇಷಿಯಾ ಉಪಸಚಿವರ ನಿಯೋಗ ರಾಜ್ಯಕ್ಕೆ ಬೇಟಿ

    ಬೆಂಗಳೂರು, ಸೆ.20: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ  ಇಂದು ಬೆಳಗ್ಗೆ ಮಲೇಷ್ಯಾ ಉಪ ಸಚಿವರಾದ ವೈ.ಬಿ.ಸನತೇರ್ ಪುವನ್ ಹಜಾಯ್ ಪುಜಿಯಾ ಬಿನಿಟಿ ಸಲೇಹ್, ರವರನ್ನು ಇಂದು ಕುಮಾರಕೃಪ ಅತಿಥಿ ಗೃಹದಲ್ಲಿ ಇಂದು ಬೇಟಿ ಮಾಡಿದರು. ರಾಜ್ಯದ ಆಹಾರ ಇಲಾಖೆಯಲ್ಲಿ ಯಾವರೀತಿಯಾದ ವ್ಯವಸ್ಥೆಗಳಿಂದ ಗ್ರಾಹಕರಿಗೆ ಆಹಾರ ಪದಾರ್ಥಗಳನ್ನು ತಲುಪಿಸಿತ್ತೀರಾ ಮತ್ತು ಕಾರ್ಡ್ಗಳನ್ನು ಯಾವ ಮಾದರಿಯಾಗಿ ಜನರಿಗೆ ನೀಡತ್ತೀರಾ ಎಂಬ ಮಾಹಿತಿಗಳನ್ನು ಮಲೇಷಿಯಾ ಸರ್ಕಾರದ ನಿಯೋಗ ಇಂದು ರಾಜ್ಯಕ್ಕೆ ಬೇಟಿ ನೀಡಿ

    READ MORE
  • ಬಿಜೆಪಿ-ಜೆಡಿಎಸ್ ಮೈತ್ರಿ ನಾಳೆ ಅಂತಿಮ ನಿರ್ಧಾರ

    ರಾಮನಗರ,ಸೆ. 20: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತಂತೆ ಸೆಪ್ಟೆಂಬರ್ 21 ರ ನಾಳೆಯೇ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌.ಡಿ.ಕೆ ಗುರುವಾರ ನಾನು ದೆಹಲಿಗೆ ಪ್ರವಾಸ ಮಾಡುತ್ತಿದ್ದೆನೆ. ಸದ್ಯ ದೇವೇಗೌಡರು ದೆಹಲಿಯಲ್ಲಿಯೇ ಇದ್ದಾರೆ. ನಾಳೆ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದು, ಮೈತ್ರಿ ಅಂತಿಮಗೊಳಿಸುತ್ತೇವೆ, ಸೀಟು ಹಂಚಿಕೆ ಕುರಿತು ಇದುವರೆಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ಬಿಜೆಪಿ ಮತ್ತು ಜೆಡಿಎಸ್‌ನಿಂದ ಎಷ್ಟು ಜನರನ್ನು ಕರೆಸಿಕೊಳ್ಳುತ್ತಾರೋ ನೋಡೋಣ,

    READ MORE
  • ಲೋಕ ಸಮರಕ್ಕೆ ಜೆಡಿಎಸ್‌ ಸಿದ್ಧತೆ

    ಬೆಂಗಳೂರು, ಸೆ.9- ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ನಗರದ ಅರಮನೆ ಮೈದಾನದಲ್ಲಿ ನಾಳೆ ಮಹತ್ವದ ಸಮಾವೇಶ ನಡೆಸಲಿದೆ. ಬಿಜೆಪಿಯೊಂದಿಗೆ ಲೋಕಸಭಾ ಚುನಾವಣಾ ಪೂರ್ವ ಹೊಂದಾಣಿಕೆ ವಿಚಾರವನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಈ ಸಭೆಯಲ್ಲಿ ಪಕ್ಷದ ಬಲವರ್ಧನೆ, ಮುಂಬರುವ ಚುನಾವಣೆಗಳ ಸಿದ್ದತೆ, ರಾಜ್ಯ ಸರ್ಕಾರದ ರೈತ ಹಾಗೂ ಜನವಿರೋಧಿ ನಿಲುವುಗಳು ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ಕೈಗೊಳ್ಳಲಿರುವ ಹೋರಾಟದ ರೂಪುರೇಷೆ ಬಗ್ಗೆಯೂ ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆ ಸೋಲಿನಿಂದ ಉತ್ಸಾಹ ಕಳೆದುಕೊಂಡಿರುವ ಪಕ್ಷದ

    READ MORE
  • ಈಶ್ವರಪ್ಪ ವಿರುದ್ದ ಎಚ್. ವಿಶ್ವನಾಥ ಆಕ್ರೋಶ

    ಹುಬ್ಬಳ್ಳಿ,ಸೆ.5:ಭಾರತೀಯ ಜನತಾ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ತೆಲೆ ಕೆಟ್ಟಿದೆಯಾ ಅಥವಾ ಏನಾಗಿದೆ ಅಂತ ತಿಳಿಯುತ್ತಿಲ್ಲ ಎಂದು ಮಾಜಿ ಸಚಿವ ಎಚ್. ವಿಶ್ವನಾಥ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಟರಿ ಮೂಲಕ ಮುಖ್ಯಮಂತ್ರಿ ಆಗಿದ್ದವರು ಎಂಬ ಈಶ್ವರಪ್ಪ ಹೇಳಿಕೆಗೆ ಕಿಡಿಕಾರಿದರು. ರಾಜ್ಯದಲ್ಲಿ ಸ್ಪಷ್ಟವಾದ ಬಹುಮತವನ್ನು ಕಾಂಗ್ರೆಸ್ ಕೊಟ್ಟಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ನಿರ್ಣಯ ಅನ್ವಯ ಮುಖ್ಯಮಂತ್ರಿ ಆದವರು. ಆದರೆ, ಭಾರತೀಯ ಜನತಾ ಪಕ್ಷದವರಿಗೆ ಏನಾಗಿದೆ ಗೊತ್ತಿಲ್ಲ. ಯಾಕೆ ಈ ರೀತಿಯಾಗಿ ಮಾತಾಡ್ತಾರೆ ಎಂದರು. ಮೈಸೂರಿನಿಂದ

    READ MORE
  • ಪಾಕಿಸ್ತಾನ್ ವಿರುದ್ಧ ಕಿಂಗ್ ಕೊಹ್ಲಿಯ ಅಬ್ಬರ

    ಬೆಂಗಳೂರು: ಪ್ರತಿಯೊಬ್ಬ ಕ್ರಿಕೆಟ್‌ ಅಭಿಮಾನಿಯೂ ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೆ ಕಾಯುತ್ತಾನೆ. ಏಷ್ಯಾಕಪ್‌ ಟೂರ್ನಿ ಬದ್ಧವೈರಿಗಳ ನಡುವಿನ ಕಾದಾಟಕ್ಕೆ ವೇದಿಕೆಯಾಗುತ್ತಿದ್ದು, ಇಂದು ಬಹುನಿರೀಕ್ಷಿತ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಈ ಪಂದ್ಯ ತನ್ನದೇ ರೀತಿಯಲ್ಲಿ ವಿಶೇಷತೆ ಪಡೆದಿದ್ದೆ ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇದರಲ್ಲಿ ವಿಶ್ವ ದಾಖಲೆಗಳು ಕೂಡ ಸೇರಿವೆ. ಈ ಪಂದ್ಯದಲ್ಲಿ 94 ಎಸೆತಗಳನ್ನು ಎದುರಿಸಿದ ಕೊಹ್ಲಿ 3 ಭರ್ಜರಿ

    READ MORE
  • ಇಂದಿನಿಂದ 2 ದಿನಗಳ ಕಾಲ ದೆಹಲಿಯಲ್ಲಿ ಜಿ20 ಶೃಂಗಸಭೆ

    ನವದೆಹಲಿ ಸೆ,9: ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ 2 ದಿನಗಳ ಕಾಲ ನಡೆಯಲಿರುವ ಜಿ20 ಶೃಂಗಸಭೆಗೆ ಇನ್ನೇನು ಕೆಲವೇ ಗಂಟೆಗಳಲ್ಲಿ ಜಿ20 ಶೃಂಗಸಭೆ ಶುರುವಾಗಲಿದೆ.ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ವಿಶ್ವದ ಶಕ್ತಿಶಾಲಿ ನಾಯಕರು ಈಗಾಗಲೇ ನವದೆಹಲಿಗೆ ಆಗಮಿಸಿದ್ದಾರೆ. ಮತ್ತೊಂದಷ್ಟು ನಾಯಕರು ನಿನ್ನೆಯೇ ಭಾರತದ ನೆಲಕ್ಕೆ ಕಾಲಿಟ್ಟಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬಿಡನ್ ನಿನ್ನೆ ಸಂಜೆ ದೆಹಲಿಗೆ ಆಗಮಿಸಿದ್ದಾರೆ. ಈ ಮೆಗಾ ಶೃಂಗಸಭೆಯಲ್ಲಿ 30 ಕ್ಕೂ ಹೆಚ್ಚು ದೇಶಗಳ ಉನ್ನತ ನಾಯಕರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, ಆಹ್ವಾನಿತ ಅತಿಥಿ ದೇಶಗಳು

    READ MORE
  • ಏಷ್ಯಾಕಪ್ ತಂಡಕ್ಕೆ ಕನ್ನಡಿಗ KL ರಾಹುಲ್ ಆಗಮ

    2023ರ ಏಷ್ಯಾ ಕಪ್ ಟೂರ್ನಿ ಈಗಾಗಲೇ ಪ್ರಾರಂಭವಾಗಿದೆ ಭಾರತ ಈಗಾಗಲೇ ಎರಡು ಪಂದ್ಯವನ್ನು ಆಡಿ ಗೆದ್ದಿದೆ. ಭಾರತ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅಲಭ್ಯರಾಗಿರುವುದರಿಂದ ಇದು ಭಾರತ ತಂಡಕ್ಕೆ ಸ್ವಲ್ಪ ಮಟ್ಟದ ತೊಂದರೆಯಾಗಿತ್ತು. ಅದರೆ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಪಾಳಯದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದ್ದು, ಮೀಸಲು ವಿಕೆಟ್‌ಕೀಪರ್- ಬ್ಯಾಟರ್ ಆಗಿ ತಂಡದೊಂದಿಗೆ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿದ್ದ ಸಂಜು ಸ್ಯಾಮ್ಸನ್‌ರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ವಾಸ್ತವವಾಗಿ ಇಂಜುರಿಯಿಂದ ಚೇತರಿಸಿಕೊಂಡು ತಂಡ ಸೇರಿಕೊಳ್ಳುವ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು