ತಾಜಾ ಸುದ್ದಿಗಳು

  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಅಂಜನಿ ಪುತ್ರ ರೀರಿಲೀಸ್!

    ಬೆಂಗಳೂರು: ಪುನೀತ್ ರಾಜಕುಮಾರ್ ಮರಣ ಹೊಂದಿದ ನಂತರ ಅವರು ಅಭಿನಯದ ಚಿತ್ರಗಳು ಮತ್ತೆ ಇದೀಗ ರೀರಿಲೀಸ್ ಆಗುತ್ತಿದ್ದು, ಪುನೀತ್ ಅಭಿಮಾನಿಗಳಲ್ಲಿ ಸಂತಸ ಹೊರಹೊಮ್ಮಿದೆ. ಈಗಾಗಲೇ ಪುನೀತ್ ರಾಜಕುಮಾರ್ ಅಭಿನಯದ ಜಾಕಿ ಸಿನಿಮಾ ಮತ್ತೊಮ್ಮೆ ದೊಡ್ಡ ಪರದೆ ಮೇಲೆ ರಿಲೀಸ್ ಆಗಿದ್ದು ಅಭಿಮಾನಿಗಳು ಪುನೀತ್ ರಾಜಕುಮಾರ್ ನನ್ನು ಮತ್ತೊಮ್ಮೆ ಕಣ್ತುಂಬಿಕೊಂಡಿದ್ದರು. ಇದೀಗ ಮತ್ತೆ ಪುನೀತ್ ರಾಜಕುಮಾರ್ ನಟನೆಯ ಅಂಜನಿಪುತ್ರ ರೀರಿಲೀಸ್ ಆಗುತ್ತಿದ್ದು,  ಅಪ್ಪು ಅಭಿಮಾನಿಗಳಲ್ಲಿ ಸಂತಸ ಹೆಚ್ಚಾಗಿದೆ. ಹೌದು, ಇದೆ ಮೇ 10ರಂದು ಪುನೀತ್ ರಾಜಕುಮಾರ್ ಮತ್ತು ರಶ್ಮಿಕ

    READ MORE
  • ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್​​ !

    ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ಫುಡ್​​ಪ್ರಿಯರ ಅಚ್ಚುಮೆಚ್ಚಿನ ತಾಣ ರಾಮೇಶ್ವರಂ ಕೆಫೆಯಲ್ಲಿ IED ಬಾಂಬ್ ಸ್ಫೋಟಿಸಿದ್ದಾರೆ. ಸ್ಥಳದಲ್ಲಿ ಬ್ಯಾಟರಿ, ನಟ್​ಗಳು ಪತ್ತೆಯಾಗಿದೆ. ಈ ಘಟನೆ ರಾಜ್ಯ ರಾಜಧಾನಿ ಬೆಂಗಳೂರನ್ನು ಅಕ್ಷರಶಃ ಬೆಚ್ಚಿಬಿದಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಬಾಂಬ್ ಸ್ಫೋಟವಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ​​ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ​ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ. ಮತ್ತು ಎರಡೂ ಟರ್ಮಿನಲ್​ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ

    READ MORE
  • ಆರ್​ಸಿಬಿ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ

    ಬೆಂಗಳೂರು: ದಿನೇ ದಿನೇ ಬೆಳವಣಿಗೆ ಕಾಣುತ್ತಿರುವ ಮಹಿಳಾ ಕ್ರಿಕೆಟ್ ಲೀಗ್ ತನ್ನ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ನಿನ್ನೆ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ ನ 7ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿತ್ತು. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ ಏಳನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ 25 ರನ್​ಗಳಿಂದ ಮಣಿಸಿದೆ. ಈ ಮೂಲಕ ಆರ್​ಸಿಬಿ ಲೀಗ್​ನಲ್ಲಿ ತನ್ನ ಮೊದಲ ಸೋಲನ್ನು ಅನುಭವಿಸಿದೆ. ಈ

    READ MORE
  • ಆರ್ ಸಿಬಿ ಹಾಗೂ ಡಿಸಿ ಮುಖಾಮುಖಿ

    ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯುವ ಮಹಿಳಾ ಪ್ರೀಮಿಯರ್ ಲೀಗ್‌ನ 7ನೇ ಪಂದ್ಯದಲ್ಲಿ ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ 3ನೇ ಮ್ಯಾಚ್ ಎಂಬುದು ವಿಶೇಷ. ಅಂದರೆ ಎರಡೂ ತಂಡಗಳು ಈಗಾಗಲೇ ತಲಾ 2 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಮುಂಬೈ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು