• ಇಂದು RCB vs KKR ಮುಖಾಮುಖಿ

    ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

    READ MORE
  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • 5ನೇ  ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ಕನ್ನಡಿಗ ಔಟ್

    ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್‌ ವಿರುದ್ದ 5 ಟೆಸ್ಟ್‌ ಪಂದ್ಯಗಳಲ್ಲಿ ಭಾರತ ಈಗಾಗಲೇ 4 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು ಈ ಪಂದ್ಯಗಳಲ್ಲಿ ಭಾರತ 3-1 ಅಂತರದಿಂದ ಟೆಸ್ಟ್‌ ಪಂದ್ಯವನ್ನು ವಶಪಡಿಸಿಕೊಂಡಿದೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗಿರುವ ಕನ್ನಡಿಗ ಕೆಎಲ್ ರಾಹುಲ್, ಐದನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ವಾಸ್ತವವಾಗಿ ಎರಡನೇ ಟೆಸ್ಟ್​ ಪಂದ್ಯದಿಂದ ಹೊರಗುಳಿದಿದ್ದ ರಾಹುಲ್, ಮೂರನೇ ಟೆಸ್ಟ್ ವೇಳೆಗೆ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಾರೆ

    READ MORE
  • ಮುಂಬೈ ವಿರುದ್ದ ಯುಪಿ ಗೆ ಭರ್ಜರಿ ಜಯ

    ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಿನ್ನೆ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನ ಆರನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡ ಹಾಗೂ ಯುಪಿ ವಾರಿಯರ್ಸ್ ಮುಕಾಮುಖಿಯಾಗಿತ್ತು. ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಯುಪಿ ವಾರಿಯರ್ಸ್ ತಂಡ ಲೀಗ್​ನಲ್ಲಿ ಮೊದಲ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್ ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ

    READ MORE
  • ಮೂರನೇ ಮಗುವಿಗೆ ತಂದೆಯಾದ ಕೇನ್ ವಿಲಿಯಮ್ಸನ್

    ಬೆಂಗಳೂರು: ನ್ಯೂಜಿಲ್ಯಾಂಡ್‌ ಕ್ರಿಕೆಟ್‌ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಮತ್ತು ಅವರ ಪತ್ನಿ ಸಾರಾಗೆ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಮುದ್ದಾದ ಹೆಣ್ಣು ಮಗುವಿಗೆ ವಿಲಿಯಮ್ಸನ್‌ ದಂಪತಿ ಜನ್ಮ ನೀಡಿದಾರೆ. ಈ ಫೋಟೋವನ್ನು ಖುದ್ದು ವಿಲಿಯಮ್ಸನ್‌ ಅವರೇ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 3ನೇ ಮಗುವಿನ ಜನನವಾಗಿದೆ. ಸುಂದರವಾದ ಹೆಣ್ಣು ಮಗುವಿಗೆ ಸ್ವಾಗತ. ಸುರಕ್ಷಿತ ಜನನದಿಂದ ಖುಷಿಯಾಗಿದೆ. ಮುಂದಿನ ಅತ್ಯಾಕರ್ಷಕ ಪ್ರಯಾಣ ನೋಡಲು ಕಾತರರಾಗಿದ್ದೇವೆ ಎಂದು ವಿಲಿಯಮ್ಸನ್ ತಮ್ಮ ನವಜಾತ ಶಿಶು ಮತ್ತು ಪತ್ನಿಯೊಂದಿಗಿನ ಫೋಟೋ ವನ್ನು

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು