ತಾಜಾ ಸುದ್ದಿಗಳು

  • ಇಂದು RCB vs KKR ಮುಖಾಮುಖಿ

    ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

    READ MORE
  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • ಇಂಗ್ಲೆಡ್‌ ವಿರುದ್ದ ಭಾರತಕ್ಕೆ 434 ರನ್​ಗಳ ಭಾರಿ ಜಯ..!

    ಬೆಂಗಳೂರು: ರಾಜ್‌ಕೋಟ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್  ನಡುವಿನ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ದಾಖಲಿಸಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಭಾರತ ತಂಡ ಆಲ್ ರೌಂಡ್ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ 557 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಂಗ್ಲರು ಭಾರತದ ಮಾರಕ ದಾಳಿಗೆ ತತ್ತರಿಸಿ ಕೇವಲ 122 ರನ್‌ಗಳಿಗೆ ಆಲೌಟ್ ಆದರು. ಇಂಗ್ಲೆಂಡ್ ತಂಡವನ್ನು

    READ MORE
  • ಲಂಡನ್‌ನಲ್ಲಿ ಹುಟ್ಟಲಿದೆ ವಿರುಷ್ಕಾ ಎರಡನೇ ಮಗು ಜನನ!

    ಬೆಂಗಳೂರು: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಫೆಬ್ರವರಿ 3 ರಂದು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಬಹಿರಂಗಪಡಿಸಿದರು. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರ ಎರಡನೇ ಮಗು ಹುಟ್ಟುವ ಸಮಯ ತುಂಬಿತಾ? ಬಹುಷಃ ತುಂಬಾ ಹತ್ತಿರದಲ್ಲಿದೆ ಎನ್ನುತ್ತಿವೆ ವದಂತಿಗಳು. ಏಕೆಂದರೆ, ವಿರುಷ್ಕಾ ದಂಪತಿ ಲಂಡನ್‌ನಲ್ಲಿದ್ದು, ಅಲ್ಲಿಯೇ ಎರಡನೇ ಮಗುವನ್ನು ಬರ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಸೆಲೆಬ್ರಿಟಿ ಜೋಡಿ

    READ MORE
  • ಸಿರಾಜ್ ಬೌಲಿಂಗ್ ಪ್ರದರ್ಶನಕ್ಕೆ ಆಂಗ್ಲರು ತತ್ತರ

    ಬೆಂಗಳೂರು: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 445 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತ್ತು. ಅದರಂತೆ ಮೂರನೇ ದಿನದಾಟ ಶುರು ಮಾಡಿದ ಆಂಗ್ಲರನ್ನು ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಅದರಲ್ಲೂ ಕರಾರುವಾಕ್ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು