ತಾಜಾ ಸುದ್ದಿಗಳು

  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • 7ನೇ ವೇತನ ಆಯೋಗದ ವರದಿ ನಂತರ ಸಕಾರಾತ್ಮಕ ತೀರ್ಮಾನ:ಸಿಎಂ

    ಬೆಂಗಳೂರು:  ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್ ಪಿ ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.

    READ MORE
  • ಭರ್ಜರಿ ಶತಕ ಸಿಡಿಸಿದ ರಜತ್ ಪಾಟಿದಾರ್

    ಬೆಂಗಳೂರು: ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಬಿ ಗ್ರೌಂಡ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಲಯನ್ಸ್​ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡದ ಬ್ಯಾಟರ್ ರಜತ್ ಪಾಟಿದಾರ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಎರಡು ದಿನಗಳ ಈ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಲಯನ್ಸ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಯನ್ಸ್ ಪರ ಡಾನ್ ಮೌಸ್ಲಿ (60) ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ಲಯನ್ಸ್ ತಂಡವು ಮೊದಲ ಇನಿಂಗ್ಸ್​ನಲ್ಲಿ 233 ರನ್​ಗಳಿಸಿ

    READ MORE
  • ಇಂಡಿಯಾ: ಯುವ ಆಟಗಾರ ಟೆಸ್ಟ್ ತಂಡಕ್ಕೆ ಪದಾರ್ಪಣೆ!

    ಬೆಂಗಳೂರು: ಇಂಗ್ಲೆಂಡ್ ವಿರುದ್ಧದಮೊದಲ ಟೆಸ್ಟ್ ಪಂದ್ಯ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 16 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಯುವ ಆಟಗಾರ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಈ ಮೂಲಕ ಟೀಮ್‌ ಇಂಡಿಯಾಗೆ ಹೊಸ ವಿಕೆಟ್‌ ಕೀಪರ್‌ ಎಂಟ್ರಿ ಆಗಿದೆ. ದೇಶೀಯ ಟೂರ್ನಿಗಳಲ್ಲಿ ಜನಪ್ರಿಯರಾಗಿದ್ದ ಧ್ರುವ್ ಜುರೆಲ್ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಪಂದ್ಯಗಳನ್ನು ಆಡಿದ ಭಾರತ ಎ ತಂಡದಲ್ಲಿ ಜುರೆಲ್ ಅದ್ಭುತ

    READ MORE
  • ರಾಷ್ಟ್ರೀಯ ಯುವ ದಿನಾಚರಣೆ

    ಬೆಂಗಳೂರು: ಪ್ರತಿ ವರ್ಷ ಜನವರಿ 12ರಂದು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ. ಯುವಕರು ಮಾನಸಿಕ ಭೌತಿಕ ಮತ್ತು ದೈಹಿಕವಾಗಿ ಸದೃಢವಾಗಿರಲು ಪ್ರೇರೇಪಿಸಿದ ಸ್ವಾಮಿ ವಿವೇಕಾನಂದರವರಿಗೆ ಈ ದಿನವನ್ನು ಸಮರ್ಪಿಸಲಾಗುತ್ತಿದೆ. ಜಗತ್ತಿನ ಮೊದಲ ಬಾರಿಗೆ ತತ್ವಶಾಸ್ತ್ರ ಮತ್ತು ಆಧ್ಯಾತ್ಮಿಕತೆಯನ್ನು ಪರಿಚಯಿಸಿದ್ದ ವೀರ ಸನ್ಯಾಸಿ ಹುಟ್ಟಿದ ದಿನವನ್ನೇ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ವಿವೇಕಾನಂದರು 1863ರ ಜನವರಿ 12 ರಂದು ಕೊಲ್ಕೊತ್ತಾದಲ್ಲಿ ಜನಿಸಿದರು. ಇವರ ಮೊದಲ ಹೆಸರು ನರೇಂದ್ರನಾಥ ದತ್ತಾ. ಇವರ ತಂದೆ ವಿಶ್ವನಾಥ ದತ್ತ, ಇವರ ತಾಯಿ ಭುವನೇಶ್ವರಿ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು