ತಾಜಾ ಸುದ್ದಿಗಳು

  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • 7ನೇ ವೇತನ ಆಯೋಗದ ವರದಿ ನಂತರ ಸಕಾರಾತ್ಮಕ ತೀರ್ಮಾನ:ಸಿಎಂ

    ಬೆಂಗಳೂರು:  ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್ ಪಿ ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.

    READ MORE
  • ಕನ್ನಡಿಗನ ಕೈ ತಪ್ಪಿದ ವಿಕೆಟ್ ಕೀಪಿಂಗ್..!

    ಬೆಂಗಳೂರು: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಕೆಳಗಿಳಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ರಾಹುಲ್ ಕೇವಲ ಬ್ಯಾಟರ್ ಆಗಿ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಿರಲಿಲ್ಲ. ಬದಲಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ವಿಕೆಟ್ ಕೀಪರ್ ಬ್ಯಾಟರ್ ಕೋಟಾದಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ

    READ MORE
  • ಆಸ್ಟ್ರೇಲಿಯಾ ವಿರುದ್ದ ಸೇಡು ತೀರಿಸಿಕೊಳ್ಳುತ್ತಾ ಭಾರತ!

    ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಮೂರನೇ ಟಿ20 ಪಂದ್ಯವು ಇಂದು ನಡೆಯಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಮ್ಯಾಚ್ ಸರಣಿ ನಿರ್ಣಾಯಕ ಪಂದ್ಯ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಟಿ20 ಪಂದ್ಯವನ್ನು ಆಸ್ಟ್ರೇಲಿಯಾ ತಂಡ 6 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದೀಗ ಕೊನೆಯ ಟಿ20 ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಇಂದಿನ

    READ MORE
  • ಅರ್ಜುನ ಪ್ರಶಸ್ತಿ ಪಡೆದ ಸ್ಟಾರ್‌ ಕ್ರಿಕೆಟ್‌ ಆಟಗಾರ.

    ದೆಹಲಿ: ರಾಷ್ಟ್ರಪತಿ ಭವನದಲ್ಲಿ ನೀಡಿದ ಕ್ರೀಡಾ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು  ಟೀಮ್ ಇಂಡಿಯಾ ಸ್ಟಾರ್ ವೇಗಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಬಾರಿ ಏಕದಿನ ವಿಶ್ವ ಕಪ್ ನಲ್ಲಿ ಗರಿಷ್ಠ ವಿಕೆಟ್‌ ಟೇಕರ್ ಆಗಿದ್ದ ಮೊಹಮ್ಮದ್ ಶಮಿ. ತಮ್ಮ ಕ್ರಿಕೆಟ್ ವೃತ್ತಿ ಜೀವನದ ಸಾಧನೆಗಾಗಿ ಈ ಪ್ರಶಸ್ತಿ ಪಡೆದಿದ್ದಾರೆ . ಕ್ರಿಕೆಟ್ ದಲ್ಲಿ ಕ್ರೀಡೆಗಾಗಿ ನೀಡಲಾಗುವ ಎರಡನೇ ಗರಿಷ್ಠ ಉನ್ನತ ಪ್ರಶಸ್ತಿ ಇದಾಗಿದೆ 2021 ರಲ್ಲಿ ಶಿಖರ ಧಾವನ್ ಕೊನೆಯ ಬಾರಿ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು