ತಾಜಾ ಸುದ್ದಿಗಳು

  • ಮಲೇಷಿಯಾ ಉಪಸಚಿವರ ನಿಯೋಗ ರಾಜ್ಯಕ್ಕೆ ಬೇಟಿ

    ಬೆಂಗಳೂರು, ಸೆ.20: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ  ಇಂದು ಬೆಳಗ್ಗೆ ಮಲೇಷ್ಯಾ ಉಪ ಸಚಿವರಾದ ವೈ.ಬಿ.ಸನತೇರ್ ಪುವನ್ ಹಜಾಯ್ ಪುಜಿಯಾ ಬಿನಿಟಿ ಸಲೇಹ್, ರವರನ್ನು ಇಂದು ಕುಮಾರಕೃಪ ಅತಿಥಿ ಗೃಹದಲ್ಲಿ ಇಂದು ಬೇಟಿ ಮಾಡಿದರು. ರಾಜ್ಯದ ಆಹಾರ ಇಲಾಖೆಯಲ್ಲಿ ಯಾವರೀತಿಯಾದ ವ್ಯವಸ್ಥೆಗಳಿಂದ ಗ್ರಾಹಕರಿಗೆ ಆಹಾರ ಪದಾರ್ಥಗಳನ್ನು ತಲುಪಿಸಿತ್ತೀರಾ ಮತ್ತು ಕಾರ್ಡ್ಗಳನ್ನು ಯಾವ ಮಾದರಿಯಾಗಿ ಜನರಿಗೆ ನೀಡತ್ತೀರಾ ಎಂಬ ಮಾಹಿತಿಗಳನ್ನು ಮಲೇಷಿಯಾ ಸರ್ಕಾರದ ನಿಯೋಗ ಇಂದು ರಾಜ್ಯಕ್ಕೆ ಬೇಟಿ ನೀಡಿ

    READ MORE
  • ಬಿಜೆಪಿ-ಜೆಡಿಎಸ್ ಮೈತ್ರಿ ನಾಳೆ ಅಂತಿಮ ನಿರ್ಧಾರ

    ರಾಮನಗರ,ಸೆ. 20: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತಂತೆ ಸೆಪ್ಟೆಂಬರ್ 21 ರ ನಾಳೆಯೇ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌.ಡಿ.ಕೆ ಗುರುವಾರ ನಾನು ದೆಹಲಿಗೆ ಪ್ರವಾಸ ಮಾಡುತ್ತಿದ್ದೆನೆ. ಸದ್ಯ ದೇವೇಗೌಡರು ದೆಹಲಿಯಲ್ಲಿಯೇ ಇದ್ದಾರೆ. ನಾಳೆ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದು, ಮೈತ್ರಿ ಅಂತಿಮಗೊಳಿಸುತ್ತೇವೆ, ಸೀಟು ಹಂಚಿಕೆ ಕುರಿತು ಇದುವರೆಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ಬಿಜೆಪಿ ಮತ್ತು ಜೆಡಿಎಸ್‌ನಿಂದ ಎಷ್ಟು ಜನರನ್ನು ಕರೆಸಿಕೊಳ್ಳುತ್ತಾರೋ ನೋಡೋಣ,

    READ MORE
  • ಲೋಕ ಸಮರಕ್ಕೆ ಜೆಡಿಎಸ್‌ ಸಿದ್ಧತೆ

    ಬೆಂಗಳೂರು, ಸೆ.9- ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ನಗರದ ಅರಮನೆ ಮೈದಾನದಲ್ಲಿ ನಾಳೆ ಮಹತ್ವದ ಸಮಾವೇಶ ನಡೆಸಲಿದೆ. ಬಿಜೆಪಿಯೊಂದಿಗೆ ಲೋಕಸಭಾ ಚುನಾವಣಾ ಪೂರ್ವ ಹೊಂದಾಣಿಕೆ ವಿಚಾರವನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಈ ಸಭೆಯಲ್ಲಿ ಪಕ್ಷದ ಬಲವರ್ಧನೆ, ಮುಂಬರುವ ಚುನಾವಣೆಗಳ ಸಿದ್ದತೆ, ರಾಜ್ಯ ಸರ್ಕಾರದ ರೈತ ಹಾಗೂ ಜನವಿರೋಧಿ ನಿಲುವುಗಳು ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ಕೈಗೊಳ್ಳಲಿರುವ ಹೋರಾಟದ ರೂಪುರೇಷೆ ಬಗ್ಗೆಯೂ ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆ ಸೋಲಿನಿಂದ ಉತ್ಸಾಹ ಕಳೆದುಕೊಂಡಿರುವ ಪಕ್ಷದ

    READ MORE
  • ಈಶ್ವರಪ್ಪ ವಿರುದ್ದ ಎಚ್. ವಿಶ್ವನಾಥ ಆಕ್ರೋಶ

    ಹುಬ್ಬಳ್ಳಿ,ಸೆ.5:ಭಾರತೀಯ ಜನತಾ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ತೆಲೆ ಕೆಟ್ಟಿದೆಯಾ ಅಥವಾ ಏನಾಗಿದೆ ಅಂತ ತಿಳಿಯುತ್ತಿಲ್ಲ ಎಂದು ಮಾಜಿ ಸಚಿವ ಎಚ್. ವಿಶ್ವನಾಥ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಟರಿ ಮೂಲಕ ಮುಖ್ಯಮಂತ್ರಿ ಆಗಿದ್ದವರು ಎಂಬ ಈಶ್ವರಪ್ಪ ಹೇಳಿಕೆಗೆ ಕಿಡಿಕಾರಿದರು. ರಾಜ್ಯದಲ್ಲಿ ಸ್ಪಷ್ಟವಾದ ಬಹುಮತವನ್ನು ಕಾಂಗ್ರೆಸ್ ಕೊಟ್ಟಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ನಿರ್ಣಯ ಅನ್ವಯ ಮುಖ್ಯಮಂತ್ರಿ ಆದವರು. ಆದರೆ, ಭಾರತೀಯ ಜನತಾ ಪಕ್ಷದವರಿಗೆ ಏನಾಗಿದೆ ಗೊತ್ತಿಲ್ಲ. ಯಾಕೆ ಈ ರೀತಿಯಾಗಿ ಮಾತಾಡ್ತಾರೆ ಎಂದರು. ಮೈಸೂರಿನಿಂದ

    READ MORE
  • ಮಿಕಾ ಸಿಂಗ್‌ ಬಿಡುಗಡೆ; ಇಂದು UAE ಕೋರ್ಟಿಗೆ : ಭಾರತೀಯ ರಾಯಭಾರಿ

    ಅಬುಧಾಬಿ : ಲೈಂಗಿಕ ದುರ್ವರ್ತನೆ ತೋರಿದ ಕಾರಣಕ್ಕೆ ಬಂಧಿಸಲ್ಪಟ್ಟಿದ್ದ ಭಾರತೀಯ ಪಾಪ್‌ ಸ್ಟಾರ್‌ ಮಿಕಾ ಸಿಂಗ್‌ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಯುಎಇ ಭಾರತೀಯ ರಾಯಭಾರಿ ನವದೀಪ್‌ ಸಿಂಗ್‌ ಸೂರಿ ತಿಳಿಸಿದ್ದಾರೆ. 17 ವರ್ಷ ಪ್ರಾಯದ ಬ್ರಝಿಲ್‌ನ ಅಪ್ರಾಪ್ತ ವಯಸ್ಸಿನ ಬಾಲಕಿಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್‌ ಮಾಡಿದ್ದ ಮಿಕಾ ಸಿಂಗ್‌ ವಿರುದ್ಧ ಬಾಲಕಿಯು ನೀಡಿದ್ದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿತ್ತು. ಮಿಕಾ ಸಿಂಗ್‌ ರನ್ನು ಇಂದು ಶುಕ್ರವಾರ ಸ್ಥಳೀಯ ಕೋರ್ಟಿಗೆ ಹಾಜರುಪಡಿಸಲಾಗುವುದು ಎಂದು ನವದೀಪ್‌ ಸಿಂಗ್‌

    READ MORE
  • ಭಾರತ-ಪಾಕ್‌ ವ್ಯಾಪಾರ ವಹಿವಾಟು ಪ್ರಮಾಣ ಅತ್ಯಲ್ಪ: ವಿಶ್ವಬ್ಯಾಂಕ್‌

    ಇಸ್ಲಾಮಾಬಾದ್‌ : ‘ಭಾರತ ಮತ್ತು ಪಾಕಿಸ್ಥಾನದ ನಡುವಿನ ವ್ಯಾಪಾರ ವಹಿವಾಟು ಪ್ರಕೃತ ಎರಡು ಶತಕೋಟಿ ಡಾಲರ್‌ಗಿಂತ ಸ್ವಲ್ಪವೇ ಹೆಚ್ಚಿದೆ; ಆದರೆ ಇದು ಸಹಜ ಸಾಧ್ಯತೆಯ ಪ್ರಮಾಣಕ್ಕಿಂತ ಎಷ್ಟೋ ಕಡಿಮೆ ಇದೆ. ಅಂತೆಯೇ ಇದು 37 ಶತಕೋಟಿ ಡಾಲರ್‌ ಮಟ್ಟದ ವರೆಗೂ ಹೋಗಬೇಕಾಗಿದೆ’ ಎಂದು ವಿಶ್ವ ಬ್ಯಾಂಕ್‌ ತನ್ನ ವರದಿಯಲ್ಲಿ ಹೇಳಿದೆ. ‘ಆದರೆ ಇದನ್ನು ಸಾಧಿಸ ಬೇಕಾದರೆ ಉಭಯ ದೇಶಗಳು ತಮ್ಮ ನಡುವಿನ ಕೃತಕ ಅಡೆತಡೆಗಳನ್ನು ತೊಡೆದು ಹಾಕಬೇಕಿದೆ; ಸಂಪರ್ಕ ಕೊರತೆಯನ್ನು ನಿವಾರಿಸಿಕೊಳ್ಳಬೇಕಿದೆ; ವಿಶ್ವಾಸದ ಕೊರತೆಯನ್ನು ತುಂಬಬೇಕಿದೆ ಮತ್ತು

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು