ಜೆಡಿಎಸ್ ವಿರುದ್ದ ಸಿ.ಎಂ.ಇಬ್ರಾಹಿಂ ಹೋರಾಟ
- ಬೆಂಗಳೂರು
- November 20, 2023
ಬೆಂಗಳೂರು: ನವೆಂಬರ್ 16ರಂದು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಪಕ್ಷದಿಂದ ಉಚ್ಚಾಟನೆ ಮಾಡಿರುವುದರಿಂದ ಸಿಎಂ ಇಬ್ರಾಹಿಂ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೌದು, ಜೆಡಿಎಸ್ನಿಂದ ಉಚ್ಛಾಟನೆಯಾದ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಇದೀಗ ಕೆರಳಿ ಕೆಂಡವಾಗಿದ್ದಾರೆ. ಉಚ್ಚಾಟನೆ ಪ್ರಶ್ನಿಸಿ ದಳಪತಿಗಳ ವಿರುದ್ಧ ಕಾನೂನು ಹೋರಾಟಕ್ಕೆ ಇಬ್ರಾಹಿಂ ಮುಂದಾಗಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಸಮಾನ ಮನಸ್ಕರ ಜೊತೆ ಚರ್ಚೆ ನಡೆಸಿರುವ
READ MORE