ಬೆಂಗಳೂರು, ಆ. 15: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯ ಆವರಣದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪೂಜ್ಯ ಮಹಾಪೌರರು, ಮಾನ್ಯ ಉಪ ಮಹಾಪೌರರು, ಮಾನ್ಯ ಆಯುಕ್ತರು ರವರು, ಆಡಳಿತ ಪಕ್ಷದ ನಾಯಕರು ಹಾಗೂ ಇತರೆ ಗಣ್ಯರು ರವರುಗಳಿಂದ ಮಹಾತ್ಮ ಗಾಂಧೀಜಿ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿದರು.