ಶಾಂತಿ ಸಭೆ

ಶಾಂತಿ ಸಭೆ

ಬೆಂಗಳೂರು, ಆ. 28: ಇಂದು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಮಾನ್ಯ ಡಿವೈಎಸ್ಪಿ ಸಾಹೇಬರವರ ನೇತೃತ್ವದಲ್ಲಿ ನಗರಸಭೆ, ಪುರಸಭೆ, ಬೆಸ್ಕಾಂ ಅಧಿಕಾರಿಗಳು ಹಾಗೂ ಸದಸ್ಯರುಗಳೊಂದಿಗೆ, ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಗಳನ್ನು ತಾತ್ಕಾಲಿಕವಾಗಿ ಪ್ರತಿಷ್ಠಾಪನೆ ಮಾಡುವ ಆಯೋಜಕರಿಗೆ ಸಭೆಯನ್ನು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಗೌರಿ ಗಣೇಶ ಹಬ್ಬದ ಬಗ್ಗೆ ಸೂಚನೆಗಳನ್ನು ನೀಡಲಾಯಿತು.

ಫ್ರೆಶ್ ನ್ಯೂಸ್

Latest Posts

Featured Videos