ಬೆಂಗಳೂರು, ನ. 06: ಮಾಲಿನ್ಯ ನಿಯಂತ್ರಣ ಮಾಸಾಚರಣೆ 2019 “ಹೊಗೆರಹಿತ ವಾಹನ ಸುಖೀ ಕುಟುಂಬದ ಜೀವನ” ಕುರಿತು ಜನ ಜಾಗೃತಿ ಕಾಲ್ನಡಿಗೆ ಜಾಥ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸಂ ಸವದಿ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಖ್ಯಾತ ಕ್ರೀಡಾಪಟು ಅಂಜು ಬಾಬಿ ಜಾರ್ಜ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಾರಿಗೆ ಇಲಾಖೆಯು ಇಂದು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.