ಸಿಎಂ ವಿರುದ್ದ ಪ್ರತಾಪ್‌ ಸಿಂಹ ವಾಗ್ದಾಳಿ!

ಸಿಎಂ ವಿರುದ್ದ ಪ್ರತಾಪ್‌ ಸಿಂಹ ವಾಗ್ದಾಳಿ!

ಮೈಸೂರು: ಪ್ರತಾಪ್ ಸಿಂಹ ರವರು ಸಿದ್ದರಾಮಯ್ಯನವರ ಮೇಲೆ ವಾಗ್ದಾಳಿಯನ್ನು ಮಾಡಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರೇ ನಿಮಗೆ ನಿಜವಾಗಲೂ ತಾಕತ್ತು ಧಮ್ ಇದ್ದರೆ ಅಭಿವೃದ್ಧಿ ಇಟ್ಕೊಂಡು ರಾಜಕಾರಣ ಮಾಡಿ.‌ ದ್ವೇಷದ ರಾಜಕಾರಣ ಮಾಡಬೇಡಿ. ಪ್ರತಾಪ್ ಸಿಂಹರವರನ್ನು ಮಾತ್ರ ಟಾರ್ಗೆಟ್ ಮಾಡ್ತಾರೆ ಯಾಕೆ? ನಾನು ಸೋಮಾರಿ ಸಿದ್ದನ ರೀತಿ ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ರಾಜಕಾರಣ ಮಾಡ್ತಾ ಇದ್ದೇನೆ.  ಮೈಸೂರಿನಲ್ಲಿ ಕಾಂಗ್ರೆಸ್ ಸೋತ ಕೂಡಲೇ ಸಿದ್ದರಾಮಯ್ಯ ಕುರ್ಚಿ ಅಲುಗಾಡುತ್ತದೆ. ಅಂತ ಮೈಸೂರಿನ ಹುಣಸೂರಿನಲ್ಲಿ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos