ಥಿಯೇಟರ್ನಲ್ಲೇ ಹೋಮ ಮಾಡಿಸಿದ ಜಗ್ಗೇಶ್

ಥಿಯೇಟರ್ನಲ್ಲೇ ಹೋಮ ಮಾಡಿಸಿದ ಜಗ್ಗೇಶ್

ಬೆಂಗಳೂರು, . 26, ನ್ಯೂಸ್ ಎಕ್ಸ್ ಪ್ರೆಸ್: ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ರವರು ಅಭಿನಯದ ಪ್ರೀಮಿಯರ್ ಪದ್ಮಿನಿ ಚಿತ್ರವು ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಈ ಚಿತ್ರದ ಯಶಸ್ಸಿಗಾಗಿ ಜಗ್ಗೇಶ್ ಬೆಂಗಳೂರಿನ ಅನುಮಪ ಚಿತ್ರಮಂದಿರದಲ್ಲಿ ಹೋಮ ಮಾಡಿಸಿದ್ದಾರೆ.

ಚಿತ್ರ ಯಶಸ್ಸಿಗೆ ಭಗವಂತನಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಈ ವೇಳೆ ನಿರ್ದೇಶಕ ರಮೇಶ್ ಇಂದಿರಾ, ನಟ ಪ್ರಮೋದ್ ಪಂಜು ಭಾಗಿಯಾಗಿದ್ದಾರೆ.

ಜಗ್ಗೇಶ್ ಗೆ ದೇವರ ಮೇಲೆ ಅಪಾರ ಭಕ್ತಿ. ಆಗಾಗ ಪೂಜೆ, ಪುನಸ್ಕಾರಗಳನ್ನು ಮಾಡುತ್ತಿರುತ್ತಾರೆ. ರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ. ಈ ಹಿಂದೆ 8mm ಚಿತ್ರದ ರಿಲೀಸ್ ಆದಾಗಲೂ ಚಿತ್ರ ಯಶಸ್ಸಿಗೆ ಪೂಜೆ ಮಾಡಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos