ಪ್ರೊ.ಕೆ.ಎಸ್.ಭಗವಾನ್ ಮತ್ತೆ ಹೊಸ ಬಾಂಬ್

ಪ್ರೊ.ಕೆ.ಎಸ್.ಭಗವಾನ್ ಮತ್ತೆ ಹೊಸ ಬಾಂಬ್

ಮೈಸೂರು, ಸೆ. 25 : ಒಂದು ಕೈಯಲ್ಲಿ ಕತ್ತಿ, ಒಂದು ಕೈಯಲ್ಲಿ ಹಾವು ಹಿಡಿದುಕೊಂಡು ಮೀಸೆ -ಗಡ್ಡ ಬಿಟ್ಟ ರೀತಿಯ ಮನುಷ್ಯ ಪ್ರಪಂಚದ ಯಾವ ಮೂಲೆಯಲ್ಲೂ ಇಲ್ಲ. ರಾಕ್ಷಸ ರೂಪದ ಪ್ರತಿಮೆ ತೆಗೆದು ಸೌಮ್ಯ ರೂಪದ ಬೌದ್ಧ ಬಿಕ್ಕುವಾಗಿ ಪರಿವರ್ತಿಸಿ ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದರುಒಂದಲ್ಲ ಒಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳುವ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ವಿಶ್ವವಿಖ್ಯಾತ ಮೈಸೂರು ದಸರಾ ಹೊಸ್ತಿಲಲ್ಲಿ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ.
ಮಹಿಷನ ಪ್ರತಿಮೆ ಹೋಲುವ ಮನುಷ್ಯ ಇಡೀ ವಿಶ್ವದಲ್ಲೇ ಇಲ್ಲ. ಹಾಗಾಗಿ ಚಾಮುಂಡಿಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಯನ್ನು ತೆರವುಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
.

ಫ್ರೆಶ್ ನ್ಯೂಸ್

Latest Posts

Featured Videos