ಸಿದ್ದರಾಮಯ್ಯ ಕಾಲಿಟ್ಟಿದ್ದೇ ಇಟ್ಟಿದ್ದು ಬರಗಾಲ: ಆರ್ ಅಶೋಕ್!

ಸಿದ್ದರಾಮಯ್ಯ ಕಾಲಿಟ್ಟಿದ್ದೇ ಇಟ್ಟಿದ್ದು ಬರಗಾಲ: ಆರ್ ಅಶೋಕ್!

ಬೆಂಗಳೂರು: ಕಲ್ಬುರ್ಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ನ ಯಾವುದೇ ಅಭ್ಯರ್ಥಿಗಳನ್ನು ರೆಡಿ ಇಲ್ಲ ಯುದ್ಧಕ್ಕೆ ಮುನ್ನವೇ ಸೋಲನ್ನು ಒಪ್ಪಿಕೊಂಡಿದ್ದಾರೆ.

ಮೋದಿಯಿಂದ ಮಾತ್ರ ಈ ದೇಶ ರಕ್ಷಣೆ ಸಾಧ್ಯ ಒಂದೇ ಒಂದು ಕಾಲು ಅಕ್ಕಿಯನ್ನು ಸಿಎಂ ಸಿದ್ದರಾಮಯ್ಯ ಕೊಟ್ಟಿಲ್ಲ, ಅದನ್ನು ಕೊಟ್ಟಿದ್ದು ನರೇಂದ್ರ ಮೋದಿ ಎಂದು ಹೇಳಿದರು ಸಿದ್ದರಾಮಯ್ಯ ಅನ್ನ ನೀಡಲು ಬಂದಿಲ್ಲ ಕನ್ನ ಹಾಕಲು ಬಂದಿದ್ದಾರೆ ಲೂಟಿ ಮಾಡಲು ಸಿದ್ದರಾಮಯ್ಯ ಬಂದಿರುವುದು ಸಿದ್ದರಾಮಯ್ಯ ಕಾಲಿಟ್ಟಿದ್ದೆ ಇಟ್ಟಿದ್ದು ಬರಗಾಲ ಆರಂಭವಾಗಿದೆ.

ಈ ಹಿಂದೆಯೂ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಬರಗಾಲ ಬಂದಿತ್ತು ಆಮೇಲೆ ಯಡಿಯೂರಪ್ಪ ಸಿಎಂ ಆದಾಗ ಎಲ್ಲೆಲ್ಲೂ ಮಳೆ ಸಿದ್ದರಾಮಯ್ಯನವರೇ ನಿಮಗೆ ಆತ್ಮ ಸಾಕ್ಷಿ ಇದ್ದರೆ ಅಭಿವೃದ್ಧಿಗೆ ಒಂದು ರೂಪಾಯಿ ಕೊಟ್ಟಿದ್ದೀರಾ ಹೇಳಿ ಎಂದು ಪ್ರಶ್ನಿಸಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos