ನವದೆಹಲಿ, ಏ. 26, ನ್ಯೂಸ್ ಎಕ್ಸ್ ಪ್ರೆಸ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಪಾಟ್ನಾಕ್ಕೆ ಚುನಾವಣಾ ಪ್ರಚಾರಕ್ಕೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವದೆಹಲಿಗೆ ವಾಪಸಾಗಿದ್ದಾರೆ.
ಸಮಸ್ತಿಪುರ್ (ಬಿಹಾರ), ಬಾಲಸೋರ್ (ಒಡಿಶಾ) ಮತ್ತು ಸಂಗಮನರ್ (ಮಹಾರಾಷ್ಟ್ರ)ನಲ್ಲಿ ಅವರು ಪಕ್ಷದ ಸಭೆಗಳಲ್ಲಿ ಭಾಗವಹಿಸಬೇಕಾಗಿತ್ತು. .ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.