ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ

ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ

ಬೆಂಗಳೂರು, ಆ. 15: ಇಂದು ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ನವರ  222ನೆ ಜನ್ಮದಿನಾಚರಣೆ ಅಂಗವಾಗಿ ನಗರದ ರೈಲ್ವೆ ನಿಲ್ದಾಣ ಬಳಿ ಇರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.  ಈ ಸಂದರ್ಭದಲ್ಲಿ ಸಂಸದ ಪಿ.ಸಿ ಮೋಹನ್, ಶಾಸಕ ವಿ. ಸೋಮಣ್ಣ ಹಾಗೂ ಮೇಯರ್ ಗಂಗಾಂಬಿಕೆ, ಮತ್ತಿತರರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos