ಲೋಕಸಭಾ ಚುನಾವಣೆ: ಕಲಬುರ್ಗಿಯಲ್ಲಿ ರಾಹುಲ್

ಲೋಕಸಭಾ ಚುನಾವಣೆ: ಕಲಬುರ್ಗಿಯಲ್ಲಿ ರಾಹುಲ್

ಕಲಬುರ್ಗಿ , ಮಾ. 18, ನ್ಯೂಸ್ ಎಕ್ಸ್ ಪ್ರೆಸ್: ಕಲಬುರ್ಗಿ ನಗರದಲ್ಲಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯುತ್ತಿರುವ ‘ಕಾಂಗ್ರೆಸ್ ಪರಿವರ್ತನಾ  ರ‍್ಯಾಲಿ’ಯಲ್ಲಿ ಭಾಗವಹಿಸಿದ್ದಾರೆ.

ವಿಮಾನದ ಮೂಲಕ ಬಂದಿಳಿದ ರಾಹುಲ್ ಅವರನ್ನು ಸಂಸದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ, ಕೆ.ಎಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ ಅವರು ಹೂಗುಚ್ಛ ನೀಡಿ ಬರ ಮಾಡಿಕೊಂಡರು.

ರ್ಯಾ ಲಿ’ಯಲ್ಲ ಮುಗಿದ ನಂತರ ಇಂದು ಸಂಜೆ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಡೆಯಲಿರುವ ಸಂವಾದದಲ್ಲಿ ರಾಹುಲ್ ಭಾಗಿಯಾಗಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos