‘ಸಾಲ ಮನ್ನಾ ಬಗ್ಗೆ ಅನುಮಾನ ಬೇಡ’ : ಸಿಎಂ

‘ಸಾಲ ಮನ್ನಾ ಬಗ್ಗೆ ಅನುಮಾನ ಬೇಡ’ : ಸಿಎಂ

ರಾಯಚೂರು, ಜೂ. 26 : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡದಲ್ಲಿ ಗ್ರಾಮವಾಸ್ತವ್ಯಕ್ಕೆ ಹೋಗಿರುವ ಸಿಎಂ ಕುಮರಸ್ವಾಮಿ, ಸಾಲಮನ್ನಾ ಬಗ್ಗೆ ಮಾತನಾಡಿದ್ದು, ಸಾಲ ಮನ್ನಾ ಬಗ್ಗೆ ಅನುಮಾನ ಬೇಡ. ದುಡ್ಡು ಕೊಡಲು ನಾನು ರೆಡಿ ಇದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.

ಇನ್ನು ನಾನು ಗ್ರಾಮ ವಾಸ್ತವ್ಯಕ್ಕೆ ಮಾತ್ರ ಬಂದಿಲ್ಲ. ಗ್ರಾಮ ವಾಸ್ತವ್ಯ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದೇನೆ. ಸುಮಾರು 3000 ಕೋಟಿ ರೂಪಾಯಿ ಸಿದ್ದಪಡಿಸಿದ್ದೇವೆ. ರಾಯಚೂರು ವಿಶ್ವವಿದ್ಯಾಲಯ ಆರಂಭಕ್ಕೆ ಸುಗ್ರಿವಾಜ್ಞೆ ಹೊರಡಿಸಿದ್ದೇವೆ. ರಾಜ್ಯಪಾಲರು ಈ ಬಗ್ಗೆ ಆಕ್ಷೇಪ ವ್ಯಕ್ಯಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos