ಚಿಕ್ಕಮಗಳೂರು, ನ. 5 : ಜಿಲ್ಲೆಯ ಶ್ರೀ ಕರಡಿಗವಿ ಮಠದ ಶಂಕರಾನಂದ ಸ್ವಾಮೀಜಿ (60) ಮಂಗಳವಾರ ಲಿಂಗೈಕ್ಯರಾಗಿದ್ದಾರೆ. ಇತ್ತೀಚೆಗೆ ಆರೊಗ್ಯ ಮತ್ತಷ್ಟು ಹದಗೆಟ್ಟಿದ್ದು, ಅನಾರೋಗ್ಯಕ್ಕೆ ಒಳಗಾಗಿದ್ದ ಚಿಕ್ಕಮಗಳೂರು ತಾಲೂಕಿನ ಕರಡಿಗವಿ ಮಠದ ಸ್ವಾಮೀಜಿಯಾಗಿದ್ದ ಶಂಕರಾನಂದ ಸ್ವಾಮೀಜಿ ಎರಡು ತಿಂಗಳಿಂದ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸ್ವಾಮೀಜಿಯವರನ್ನು ಮಠಕ್ಕೆ ಕರೆತರಲಾಗಿತ್ತು. ಸ್ವಾಮೀಜಿ ವಿಧಿವಶರಾಗಿದ್ದಾರೆ.