ನೆರೆ ಸಂತ್ರಸ್ತರ ಶಾಪ ತಟ್ಟಲಿದೆ : ಎಂಬಿ ಪಾಟೀಲ್

ನೆರೆ ಸಂತ್ರಸ್ತರ ಶಾಪ ತಟ್ಟಲಿದೆ : ಎಂಬಿ ಪಾಟೀಲ್

ವಿಜಯಪುರ, ಸೆ. 23 : ಅನರ್ಹ ಶಾಸಕರಿಗೆ ಹಾಗೂ ಬಿಜೆಪಿಗೆ ನೆರೆ ಸಂತ್ರಸ್ತರ ಶಾಪ ತಟ್ಟಲಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಅನರ್ಹ ಶಾಸಕರು ನೆರೆಪೀಡಿತ ಸಂತ್ರಸ್ತರಿಗೆ ಮೋಸ ಮಾಡಿದ್ದಾರೆ. ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳ ಅನರ್ಹ ಶಾಸಕರಿಗೆ ಸಂತ್ರಸ್ತರ ಶಾಪ ತಟ್ಟಲಿದೆ ಎಂದು ಹರಿಹಾಯ್ದರು.
15 ಕ್ಷೇತ್ರದಲ್ಲಿ ಒಂದು ಪ್ಯಾನಲ್ ಮಾಡಲಾಗಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಇದೇ ವೇಳೆ, ವಿರೋಧ ಪಕ್ಷದ ನಾಯಕರ ನೇಮಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಶೀಘ್ರದಲ್ಲೇ ಆಯ್ಕೆ ನಡೆಯಲಿದೆ ಎಂದರು…

ಫ್ರೆಶ್ ನ್ಯೂಸ್

Latest Posts

Featured Videos