ಮಂಗಗಳಿಗೆ ಪ್ರತ್ಯೇಕ ಉದ್ಯಾನವನ: ಸಿಎಂ

ಮಂಗಗಳಿಗೆ ಪ್ರತ್ಯೇಕ ಉದ್ಯಾನವನ: ಸಿಎಂ

ಬೆಂಗಳೂರು, ನ. 05: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಗಳನ್ನು ಸಂರಕ್ಷಿಸಲು ಪ್ರತ್ಯೇಕ ಉದ್ಯಾನವನ ನಿರ್ಮಿಸುವ ಕುರಿತಂತೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

ಸಂಸದ ಬಿ.ವೈ. ರಾಘವೇಂದ್ರ, ಅರಣ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,  ಶಾಸಕ ಕುಮಾರ್ ಬಂಗಾರಪ್ಪ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ  ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos