29ರಂದು ಶಾಸಕಾಂಗ ಸಭೆ

29ರಂದು  ಶಾಸಕಾಂಗ ಸಭೆ

ಬೆಂಗಳೂರು, ಮೇ. 25, ನ್ಯೂಸ್‍ ಎಕ್ಸ್ ಪ್ರೆಸ್‍:  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಪರಾಮರ್ಶೆ ನಡೆಸಲು ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆದಿದ್ದಾರೆ.

ಮೇ 29 ರಂದು 6 ಗಂಟೆಗೆ ಹೋಟೆಲ್ ಆಶೋಕಾದಲ್ಲಿ ಸಭೆನಡೆಯಲಿದೆ.ಈಗಾಗಲೇ ಎಲ್ಲಾ ಶಾಸಕರಿಗೆ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.ಸೋಲಿನ ಪರಾಮರ್ಶೆ,ಪಕ್ಷ ಸಂಘಟನೆ ಬಗ್ಗೆ ಶಾಸಕರ ಜೊತೆ ಚರ್ಚೆ ನಡೆಸಲಾಗುವುದು ಎಂದು ಮೂಲ ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos