ಶೀಘ್ರದಲ್ಲೇ ಮಹಾದಾಯಿ ಇತ್ಯರ್ಥ : ಸಿಎಂ

ಶೀಘ್ರದಲ್ಲೇ ಮಹಾದಾಯಿ ಇತ್ಯರ್ಥ : ಸಿಎಂ

ಬೆಳಗಾವಿ, ಸೆ. 10 : ಮಹಾದಾಯಿ ಸಮಸ್ಯೆ ಇತ್ಯರ್ಥ ಮಾಡುತ್ತೇವೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಮಹಾದಾಯಿವಿವಾದ ಸಂಬಂಧ 3 ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ಸಭೆ ಮಾಡುತ್ತೇವೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರವರನ್ನು ಭೇಟಿಯಾಗಿರುವೆ. ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿಗೆ ದಿನಾಂಕ ನಿಗದಿ ಪಡಿಸಲು ಹೇಳಿದ್ದೇನೆ. ಒಟ್ಟಾರೆ ಆದಷ್ಟು ಬೇಗ ಮಹದಾಯಿ ವಿವಾದ ಬಗೆಹರಿಸುತ್ತೇವೆಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos