ಶ್ರೀ ಗುರು ಸಿದ್ದರಾಮ ಶಿವಯೋಗಿಗಳ 847 ನೇ ಜಯಂತ್ಯುತ್ಸವ

ಶ್ರೀ ಗುರು ಸಿದ್ದರಾಮ ಶಿವಯೋಗಿಗಳ 847 ನೇ ಜಯಂತ್ಯುತ್ಸವ

ಚಿಕ್ಕಮಗಳೂರು, ಜ. 14: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶ್ರೀ ಗುರು ಸಿದ್ದರಾಮ ಶಿವಯೋಗಿಗಳ 847 ನೇ ಜಯಂತ್ಯುತ್ಸವನ್ನು ಉದ್ಘಾಟಿಸಿದರು.

ಈ ಸಂರ್ಭದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು, ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ,  ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮಿ, ಸಂಸದೆ ಶೋಭಾ ಕರಂದ್ಲಾಜೆ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಶಾಸಕ ಡಿ.ಎಸ್.ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos