ಸಿದ್ದ ವಿರುದ್ಧ ಡಿಕೆಶಿ ಬಣ ಗರಂ

ಸಿದ್ದ ವಿರುದ್ಧ ಡಿಕೆಶಿ ಬಣ ಗರಂ

ಬೆಂಗಳೂರು, ಅ. 28 : ಡಿಕೆಶಿ ಜೆಡಿಎಸ್ ಪಕ್ಷದ ಬಾವುಟ ಹಿಡಿದುಕೊಳ್ಳಬಾರದಿತ್ತು ಎಂದು ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಗರಂ ಆದ ವಿಚಾರಕ್ಕೆ ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ಬಣ ಗರಂ ಆಗಿದೆ.
ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಬಂದ ಡಿಕೆಶಿ ಅವರಿಗೆ ಎಲ್ಲರೂ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ. ಈ ವೇಳೆ ಡಿಕೆಶಿ ಜೆಡಿಎಸ್ ಪಕ್ಷದ ಬಾವುಟ ಹಿಡಿದುಕೊಂಡಿದ್ದರು. ಈ ಬಗ್ಗೆ ಗರಂ ಆದ ಸಿದ್ದರಾಮಯ್ಯ ದೋಸ್ತಿ ಮುಗಿದ ಮೇಲೆ ಡಿಕೆಶಿ ಜೆಡಿಎಸ್ ಪಕ್ಷದ ಬಾವುಟ ಹಿಡಿದುಕೊಳ್ಳಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos