ಬೆಂಗಳೂರು, ಅ. 14: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತ್ತೆ ಎಂದು ಪ್ರತಿಪಕ್ಷದ ನಾಯಕ ಮಾಜಿ ಸಿ ಎಮ್ ಸಿದ್ದರಾಮಯ್ಯನವರು ಹಗಲುಗನಸನ್ನು ಕಾಣುತ್ತಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟಿದ್ದಾರೆ
ನನ್ನ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಹೇಲುತ್ತಾ, ಚಾಮುಂಡೇಶ್ವರಿಯ ಕ್ಷೇತ್ರದಲ್ಲೇ ಸಿದ್ದರಾಮಯ್ಯನವರು ಸೋತಿದ್ದಾರೆ. ಇನ್ನು ನನ್ನ ಕ್ಷೇತ್ರದಲ್ಲಿ ಸೋಲಿಸುವುದು ಎಲ್ಲಿಂದ ಬಂತು ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು.