ಹುಣಸೂರಿನಲ್ಲಿ ಸಿದ್ದು ಪ್ರಚಾರ

ಹುಣಸೂರಿನಲ್ಲಿ ಸಿದ್ದು ಪ್ರಚಾರ

ಮೈಸೂರು,ನ.20: ಉಪ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್ ಪರ ಪ್ರಚಾರ ಮಾಡಲಿರುವ ಸಿದ್ದರಾಮಯ್ಯ. ಹುಣಸೂರಿನ 16 ಹಳ್ಳಿಗಳಲ್ಲಿ ಪ್ರಚಾರ ಕೈಗೊಂಡಿರುವ ಅವರು ಅನರ್ಹರ ಸೋಲಿಗೆ ಟೊಂಕಕಟ್ಟಿ ನಿಂತಿದ್ದಾರೆ.

ಇಂದು ಬೆಳಗ್ಗೆ 10ಗಂಟೆಯಿಂದ ಪ್ರಚಾರವನ್ನು ಆರಂಭಿಸುತ್ತಿದ್ದಾರೆ. ಮೊದಲ ದಿನ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಕ್ಯಾಂಪೇನ್ಗೆ ಸಿದ್ದತೆಯನ್ನು ಮಾಡಿಕೊಂಡಿದ್ದಾರೆ. ನಿನ್ನೆ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ಬಿಜೆಪಿ ಪರ ಪ್ರಚಾರ ಕೈಗೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos