ಮೇ. 23, ನ್ಯೂಸ್ ಎಕ್ಸ್ ಪ್ರೆಸ್: ದೇಶದಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿದೆ. ಪ್ರಧಾನಿ ಮೋದಿ ಅಧಿಕಾರದ ಗದ್ದುಗೆ ಏರೋದು ಪಕ್ಕಾ ಆಗಿದೆ. ನಾವಣೆಯಲ್ಲಿ ಗೆದ್ದ ಮೋದಿ ಮೋದಿ ಹಾಗೂ ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ಸಂವಿಧಾನ ತತ್ವಗಳ ಆಧಾರದ ಮೇಲೆ ದೇಶವನ್ನು ಮುನ್ನಡೆಸಿ ಕಿವಿಮಾತು ಹೇಳಿದ್ದಾರೆ.