ಸಿಲಿಕಾನ್ ನಲ್ಲಿ ಪೊಲೀಸರ ಗುಂಡಿನ ಸದ್ದು

ಸಿಲಿಕಾನ್ ನಲ್ಲಿ ಪೊಲೀಸರ ಗುಂಡಿನ ಸದ್ದು

ಬೆಂಗಳೂರು, ಜೂ. 28 : ಕೊಲೆ ಮಾಡಿ ಪರಾರಿಯಾಗಿತ್ತಿದ್ದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ನಗರದ ಹೆಣ್ಣೂರು ಸಮೀಪದ ಅರ್ಕಾವತಿ ಲೇಔಟ್ ಬಳಿ ತಡರಾತ್ರಿ ರೌಡಿಶೀಟರ್ಗಳಾದ ವಾಸೀಂ, ಫಯಾಜ್ ಎಂಬ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಕೆ.ಜಿ ಹಳ್ಳಿ ರೈಲ್ವೆ ಹಳಿ ಬಳಿ ಶಾಹಿದ್ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಗುಂಡಿನ ದಾಳಿ ನಡೆಸಿ ಆಸ್ಪತ್ರೆಗೆ ಸೇರುವಂತೆ ಮಾಡಿದ್ದಾರೆ. ಘಟನೆಯಲ್ಲಿ ಪೊಲೀಸ್ ಪೇದೆ ಸಿದ್ದಲಿಂಗಯ್ಯ ಎಂಬುವವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 3ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಮತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos