ಶೀಘ್ರವೇ `ಗೋಹತ್ಯೆ ನಿಷೇಧ’

ಶೀಘ್ರವೇ `ಗೋಹತ್ಯೆ ನಿಷೇಧ’

ಶಿರಸಿ, ಸೆ. 27: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಅವರು, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಶೀಘ್ರದಲ್ಲೇ ಜಾರಿಗೆ ತರಲು ಸಿದ್ಧತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವೂ ದೇಶಾದ್ಯಂತ ಗೋಹತ್ಯೆ ಜಾರಿಗೆ ತರಲು ನಿರ್ಧರಿಸಿದೆ. ಆದರೆ, ಕೆಲ ರಾಜ್ಯಗಳಲ್ಲಿ ಅಲ್ಲಿಯ ವಾತಾವರಣದ ಕಾರಣದಿಂದ ನಿಷೇಧ ಸಾಧ್ಯವಾಗದೇ ಇರಬಹುದು. ಆದರೆ ರಾಜ್ದಯಲ್ಲಿ ಮಾತ್ರ ಶೀಘ್ರದಲ್ಲಿಯೇ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos