ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ದಿನೇಶ್ ಗುಂಡೂರಾವ್ ಅವರ ನಿವಾಸಕ್ಕೆ ಭೇಟಿ ನೀಡಿ ವರಲಕ್ಷ್ಮಿಗುಂಡೂರಾವ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ದಿನೇಶ್ ಗುಂಡೂರಾವ್ ಮತ್ತವರ ಕುಟುಂಬದವರಿಗೆ ಸಾಂತ್ವನ ಹೇಳಿದರು.