“ನನ್ನಿಂದ ನೋವಾಗಿದ್ದರೆ ಕ್ಷಮಿಸಿ’’: ಡಿಕೆಶಿ

“ನನ್ನಿಂದ ನೋವಾಗಿದ್ದರೆ ಕ್ಷಮಿಸಿ’’: ಡಿಕೆಶಿ

ನವದೆಹಲಿ, ಅ. 26 : ‘ನಾನು ಯಾರ ಮನಸ್ಸಿಗೂ ನೋವು ಮಾಡಲು ಬಯಸುವುದಿಲ್ಲ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಿನ್ನೆಯೇ ಬೆಂಗಳೂರಿಗೆ ಹೋಗಬೇಕಿತ್ತು. ವಕೀಲರನ್ನು ಭೇಟಿ ಮಾಡಬೇಕಿತ್ತು. ಹಾಗಾಗಿ ಇಂದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದೇನೆ. ನಿನ್ನೆ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದೇನೆ. ವಕೀಲರಾದ ಮುಕುಲ್ ರೋಹ್ಟಗಿ, ಕಪಿಲ್ ಸಿಬಾಲ್ ಮತ್ತಿತರರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos