ಸಿಎಂ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಪರಿಷತ್ ಸಭೆ

ಸಿಎಂ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಪರಿಷತ್ ಸಭೆ

ಬೆಂಗಳೂರು, ಸೆ. 16: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ರಾಜ್ಯ ಪರಿಷತ್ ಸಭೆ ಜರುಗಿತು. ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವಥನಾರಾಯಣ್,  ಸಮಾಜ ಕಲ್ಯಾಣ ಸಚಿವ   ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ  ಸಚಿವ ಜೆ.ಸಿ.ಮಾಧುಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ  ಕೆ.ಎಸ್.ಈಶ್ವರಪ್ಪ,  ಶಾಸಕ ರಾಜು ಗೌಡ,  ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos