ರಾಜ್ಯ ವನ್ಯಜೀವಿ 12 ನೇ ಮಂಡಳಿಯ ಸಭೆ

ರಾಜ್ಯ ವನ್ಯಜೀವಿ 12 ನೇ ಮಂಡಳಿಯ ಸಭೆ

ಬೆಂಗಳೂರು, ಸೆ. 26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು  ರಾಜ್ಯ ವನ್ಯಜೀವಿ 12 ನೇ ಮಂಡಳಿಯ ಸಭೆ ಜರುಗಿತು.

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮಿನಾರಾಯಣ, ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪುನಟಿ ಶ್ರೀಧರ್, ಅರಣ್ಯ  ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos