ಬೆಂಗಳೂರು, ಸೆ. 26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ವನ್ಯಜೀವಿ 12 ನೇ ಮಂಡಳಿಯ ಸಭೆ ಜರುಗಿತು.
ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮಿನಾರಾಯಣ, ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪುನಟಿ ಶ್ರೀಧರ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.