ಬೆಂಗಳೂರು, ಜ. 14 : ಶಾಸಕ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದ್ ಸಿಂಗ್, ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ರಾಜಿಯಾಗಿದ್ದಾರೆ.
ರಾಜಿ ಸಂಧಾನ ಮಾಡಿಕೊಂಡಿರುವುದಾಗಿ ಕೋರ್ಟ್ಗೆ ಮಾಹಿತಿ ನೀಡಿದ್ದು, ಇಬ್ಬರೂ ರಾಜಿ ಸಂಧಾನ ಮಾಡಿಕೊಂಡಿದ್ದಾರೆಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಶಾಸಕರ ಪರ ವಕೀಲರು ಹೇಳಿಕೆ ನೀಡಿದ್ದಾರೆ. ವಿಶೇಷ ಕೋರ್ಟ್ ವಿಚಾರಣೆ ಜ.23ಕ್ಕೆ ಮುಂದೂಡಿಕೆ ಮಾಡಲಾಗಿದೆ.