ಸಂಸದೆ ಸುಮಲತಾ ಅಂಬರೀಶ್ ಗೆ ಜೀವ ಬೆದರಿಕೆ!

ಸಂಸದೆ ಸುಮಲತಾ ಅಂಬರೀಶ್ ಗೆ ಜೀವ ಬೆದರಿಕೆ!

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಸುಮಲತಾಗೆ ಹಾಕಲಾಗಿದೆ ಎಂದು ಈ ಬಗ್ಗೆ ಸ್ವಂತ ಸಂಸದ ಸುಮಲತಾ ತಿಳಿಸಿದ್ದಾರೆ.  ದಿಶಾ ಸಭೆಯಲ್ಲಿ ಮಾತನಾಡಿದ ಸಂಸದ ಸುಮಲತಾ ಕೆ ಎಸ್ ಆರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ವಿರುದ್ಧ ನಿರಂತರವಾಗಿ ಹೋರಾಟ ಮಾಡಿದ್ದಕ್ಕೆ ನನಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣಸಾಗರ ಅಣೆಕಟ್ಟು ಸುತ್ತಮುತ್ತಲಿನ 20 ಕಿಲೋ ಮೀಟರ್ ಆಪ್ತಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಇತರ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಡೆಸಿದಂತೆ ನಿಷೇಧಿಸಿದ ಹೈಕೋರ್ಟ್.

ಇತ್ತೀಚಿಗೆ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶದಂತೆ ಗಣಿಗಾರಿಕೆ ನಿಷೇಧಿಸಿ ಕ್ರಮ ಕೈಗೊಳ್ಳಲಾಗಿದೆ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ಹುಳು ತೆಗೆಯುವುದು ಕಂಡು ಬಂದಲ್ಲಿ ತಪ್ಪಿಸ್ತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ  ದಾಖಲಿಸಲಾಗುವುದೆಂದು ಎಚ್ಚರಿಕೆ ನೀಡಲಾಗಿತ್ತು

ಫ್ರೆಶ್ ನ್ಯೂಸ್

Latest Posts

Featured Videos