ಹಾಸನ, ನ. 20 : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಹಶೀಲ್ದಾರ್ ಜನಸಾಮಾನ್ಯರೊಂದಿಗೆ ಬೆರೆತು ಡ್ಯಾನ್ಸ್ ಮಾಡಿದ್ದಾರೆ. ಸಾಮಾನ್ಯರಲ್ಲಿ ಬೆರೆಯಬೇಕು ಎನ್ನುವುದನ್ನು ತಹಶೀಲ್ದಾರ್ ಶ್ರೀನಿವಾಸ್ ತೋರಿಸಿಕೊಟ್ಟಿದ್ದಾರೆ. ಸಾಮಾನ್ಯ ಜನರೊಂದಿಗೆ ಬೆರೆಯುವ ಮೂಲಕ ಸರ್ಕಾರಿ ಅಧಿಕಾರಿಗಳು ಕೂಡ ಹೊಳೆನರಸೀಪುರ ದಲ್ಲಿ ಆಯೋಜಿಸಲಾಗಿದ್ದ ಕನಕ ಜಯಂತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರಿದ್ದರು. ಕನಕದಾಸರ ಭಾವಚಿತ್ರದ ಜೊತೆ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಸಖತ್ ಸ್ಟೆಪ್ಸ್ ಹಾಕಿದ್ದಾರೆ.